ಕಾರ್ಕಳ : ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಹಿರಿಯಂಗಡಿಯ ಪ್ರಜ್ವಲ್ ದೇವಾಡಿಗ(18) ಎಂಬ ಯುವಕ ಚಿಕಿತ್ಸೆ ಫಲಿಸದೆ ಮಾ.14 ರಂದು ಮೃತಪಟ್ಟಿದ್ದಾರೆ.
ಮಾ. 12ರಂದು ರಾತ್ರಿ ಪ್ರಜ್ವಲ್ನ ಅಣ್ಣ ಉಜ್ವಲ್ ತಂದೆ ತಾಯಿ ಜತೆ ಕಾರ್ಕಳ ಮಾರಿಗುಡಿಯ ಕಾರ್ಯಕ್ರಮಕ್ಕೆ ಹೋಗಿದ್ದರು. ಮನೆಯಲ್ಲಿ ಒಬ್ಬನೇ ಇದ್ದ ಪ್ರಜ್ವಲ್ ವಿಷ ಸೇವಿಸಿದ್ದ. ಪ್ರಜ್ವಲ್ನ ಗೆಳೆಯ ಮಲ್ಲಿಕಾರ್ಜುನ ಈ ಕುರಿತು ಕರೆ ಮಾಡಿ ಉಜ್ವಲ್ಗೆ ವಿಷಯ ತಿಳಿಸಿದ್ದರು. ಪ್ರಜ್ವಲ್ನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಪ್ರಜ್ವಲ್ ಮಂಗಳವಾರ ಅಸುನೀಗಿದ್ದಾರೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…