Featured

ಕಾರ್ಕಳ : ಶಿವಜಾಗರಣೆ ಪ್ರಯುಕ್ತ ಫೆ. 18ರಂದು ಅತ್ತೂರು ಪರ್ಪಲೆಗಿರಿಯಲ್ಲಿ ಏಕಾಹ ಭಜನೆ – Vishwanews24

ಕಾರ್ಕಳ : ಶಿವಜಾಗರಣೆ ಪ್ರಯುಕ್ತ ಫೆ. 18ರಂದು ಅತ್ತೂರು ಪರ್ಪಲೆಗಿರಿಯಲ್ಲಿ ಏಕಾಹ ಭಜನೆ

ಪರ್ಪಲೆಗಿರಿಯಲ್ಲಿ ಭಜನಾ ಸೇವೆ ನೀಡಲು ಬಯಸುವವರು ಸಂಪರ್ಕಿಸಿ ..

ಕಾರ್ಕಳ : ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿಯಲ್ಲಿ ಶಿವಜಾಗರಣೆ ಪ್ರಯುಕ್ತ ಫೆ. 18ರ ಶನಿವಾರ ಸಂಜೆ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ಭಜನೆ ನಡೆಯಲಿದೆ.

ಪರ್ಪಲೆಗಿರಿಯಲ್ಲಿ ಭಜನಾ ಸೇವೆ ನೀಡಲು ಬಯಸುವವರು 9980067033, 9663765007 ಈ ನಂಬರ್‌ ಸಂಪರ್ಕಿಸಬಹುದಾಗಿದೆ.

ಮೊದಲು ಹೆಸರು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು ಎಂದು ಅತ್ತೂರು ಕೃಷ್ಣಗಿರಿ ಕಲ್ಕುಡ ಟ್ರಸ್ಟ್‌ ಹಾಗೂ ಹಿಂದೂ ಜಾಗರಣ ವೇದಿಕೆ ಕಾರ್ಕಳ ಪ್ರಕಟನೆಯಲ್ಲಿ ತಿಳಿಸಿದೆ.

Vishwa News 24

Recent Posts

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ -vishwanews24

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್  ಅಂತರರಾಷ್ಟ್ರೀಯ ಕ್ರಿಕೆಟ್‌ಗೆ…

17 hours ago

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ – vishwanews24

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್‌ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…

17 hours ago

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ – vishwanews24

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ…

17 hours ago

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ – vishwanews24

ಧರ್ಮಸ್ಥಳ ವಿಚಾರದಲ್ಲಿ ಸನ್ನಿಧಿಗೆ ಕಳಂಕ ತರುವ ಬಹಳ ದೊಡ್ಡ ಷಡ್ಯಂತ್ರ : ವಿಜಯೇಂದ್ರ ಆರೋಪ ಬೆಂಗಳೂರು: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ…

17 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್  ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…

18 hours ago

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ – vishwanews24

ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…

19 hours ago