Featured

ಕಾರ್ಕಳ : ಶಿವಜಾಗರಣೆ ಪ್ರಯುಕ್ತ ಫೆ. 18ರಂದು ಅತ್ತೂರು ಪರ್ಪಲೆಗಿರಿಯಲ್ಲಿ ಏಕಾಹ ಭಜನೆ – Vishwanews24

ಕಾರ್ಕಳ : ಶಿವಜಾಗರಣೆ ಪ್ರಯುಕ್ತ ಫೆ. 18ರಂದು ಅತ್ತೂರು ಪರ್ಪಲೆಗಿರಿಯಲ್ಲಿ ಏಕಾಹ ಭಜನೆ

ಪರ್ಪಲೆಗಿರಿಯಲ್ಲಿ ಭಜನಾ ಸೇವೆ ನೀಡಲು ಬಯಸುವವರು ಸಂಪರ್ಕಿಸಿ ..

ಕಾರ್ಕಳ : ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿಯಲ್ಲಿ ಶಿವಜಾಗರಣೆ ಪ್ರಯುಕ್ತ ಫೆ. 18ರ ಶನಿವಾರ ಸಂಜೆ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ಭಜನೆ ನಡೆಯಲಿದೆ.

ಪರ್ಪಲೆಗಿರಿಯಲ್ಲಿ ಭಜನಾ ಸೇವೆ ನೀಡಲು ಬಯಸುವವರು 9980067033, 9663765007 ಈ ನಂಬರ್‌ ಸಂಪರ್ಕಿಸಬಹುದಾಗಿದೆ.

ಮೊದಲು ಹೆಸರು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು ಎಂದು ಅತ್ತೂರು ಕೃಷ್ಣಗಿರಿ ಕಲ್ಕುಡ ಟ್ರಸ್ಟ್‌ ಹಾಗೂ ಹಿಂದೂ ಜಾಗರಣ ವೇದಿಕೆ ಕಾರ್ಕಳ ಪ್ರಕಟನೆಯಲ್ಲಿ ತಿಳಿಸಿದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

14 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

14 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

16 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

16 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

16 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

17 hours ago