ಕಾರ್ಕಳ : ಶ್ರೀ ಕ್ಷೇತ್ರ ಅತ್ತೂರು ಪರ್ಪಲೆಗಿರಿಯಲ್ಲಿ ಶಿವಜಾಗರಣೆ ಪ್ರಯುಕ್ತ ಫೆ. 18ರ ಶನಿವಾರ ಸಂಜೆ 6 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ಭಜನೆ ನಡೆಯಲಿದೆ.
ಪರ್ಪಲೆಗಿರಿಯಲ್ಲಿ ಭಜನಾ ಸೇವೆ ನೀಡಲು ಬಯಸುವವರು 9980067033, 9663765007 ಈ ನಂಬರ್ ಸಂಪರ್ಕಿಸಬಹುದಾಗಿದೆ.
ಮೊದಲು ಹೆಸರು ನೋಂದಾಯಿಸಿದವರಿಗೆ ಆದ್ಯತೆ ನೀಡಲಾಗುವುದು ಎಂದು ಅತ್ತೂರು ಕೃಷ್ಣಗಿರಿ ಕಲ್ಕುಡ ಟ್ರಸ್ಟ್ ಹಾಗೂ ಹಿಂದೂ ಜಾಗರಣ ವೇದಿಕೆ ಕಾರ್ಕಳ ಪ್ರಕಟನೆಯಲ್ಲಿ ತಿಳಿಸಿದೆ.
ನನ್ನ ರಾಜಕೀಯ ಜೀವನದ ಮೂಲ ಉದ್ದೇಶ ಜನರ ಸೇವೆ.. ಅಧಿಕಾರ ಸಿಕ್ಕರೆ ಜನರ ಸೇವೆಗೆ ಬಳಸುತ್ತೇನೆ, ಸಿಗದಿದ್ದರೂ ಜನರ ಸೇವೆಯನ್ನು…
ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಮಾತ್ರ: ಡೀಸೆಲ್ ಮಾರಾಟ ಮಿತಿಗೊಳಿಸಿದ ಕೇಂದ್ರ ನವದೆಹಲಿ: ಡೀಸೆಲ್ ಮಾರಾಟಕ್ಕೆ ಕೇಂದ್ರ ಸರ್ಕಾರ…
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕೆಎಸ್ಆರ್ಟಿಸಿ ಬಸ್ ಸೇವೆ ಆರಂಭ ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ಟಿಸಿ)…
ಉಡುಪಿ ಶ್ರೀ ಕೃಷ್ಣ ಮಠ ಹಾಗೂ ಕಾಪು ಶ್ರೀ ಹೊಸ ಮಾರಿಗುಡಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಉಡುಪಿ:…
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಕಿವೀಸ್ ಲೆಜೆಂಡ್ ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ಗೆ…
ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್ ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ…