ಕಾರ್ಕಳ : ಐತಿಹಾಸಿಕ ಅನಂತಶಯನ ದೇವಸ್ಥಾನದ ಎದುರುಗಡೆಯ ರಸ್ತೆಯಲ್ಲಿ ಕುಡುಕನೊಬ್ಬ ಸಾರ್ವಜನಿಕ ರಸ್ತೆಯಲ್ಲಿ ಮಲಗಿ ಅವಾಂತರ ಸೃಷ್ಠಿಸಿದ ಘಟನೆ ಬುಧವಾರ ಮಧ್ಯಾಹ್ನ ನಡೆಸಿದೆ.
ಬಿಳಿ ಶರ್ಟ್ ಹಾಗೂ ಕಾವಿ ಲುಂಗಿ ಧರಿಸಿಕೊಂಡಿದ ವ್ಯಕ್ತಿ ಅನಂತಶಯನ ದೇವಸ್ಥಾನ ಎದುರುಗಡೆಯಲ್ಲಿ ಇರುವ ಸ್ವಾತಂತ್ರ್ಯ ಚಳುವಳಿ ಕಟ್ಟೆಯ ಪಕ್ಕದ ಸಾರ್ವಜನಿಕ ರಸ್ತೆಯಲ್ಲಿ ಉತ್ತರ ದಿಕ್ಕಿ ತಲೆ ಇಟ್ಟು ಮಲಗಿದ್ದನು.ಕುಡುಕನ ಅವಾಂತರಕ್ಕೆ ವಾಹನ ಸಂಚಾರಕ್ಕೂ ಅಡಚಣೆಯಾಗಿತ್ತು. ವಾಹನ ಚಾಲಕರು ನಿಯಂತ್ರಣ ಕಳೆದು ಕೊಂಡಿದ್ದರೆ ಆ ಪ್ರದೇಶದಲ್ಲಿ ಅನಾಹುತವೇ ನಡೆಯುತ್ತಿತ್ತು.
ಇದನೆಲ್ಲ ಗಮನಿಸಿದ ಸ್ಥಳೀಯರು ಕುಡುಕನನ್ನು ಸಮೀಪದ ಪುಟ್ ಪಾತ್ ಗೆ ಹೊತ್ತು ಮಲಗಿಸಿದರು. ತುಂತುರು ಮಳೆಯ ಸಿಂಚನದಲ್ಲಿ ಪುಟ್ ಪಾತ್ ನಲ್ಲಿ ಮಲಗಿದ್ದ ಕುಡುಕ ಮದ್ಯದ ನಶೆ ಇಳಿಯುತ್ತಿದ್ದಂತೆ ಒದ್ದೆ ಬಟ್ಟೆಯಲ್ಲಿ ಅಲ್ಲಿಂದ ಹೆಜ್ಜೆ ಹಾಕಿ ಬೇರೆಡೆಗೆ ಹೊರಟು ಹೋಗಿದ್ದಾನೆ.
ರಸ್ತೆಯಲ್ಲಿ ಮಲಗಿದ್ದ ಕುಡುಕನ ಅವಾಂತರದ ದೃಶ್ಯಾವಳಿಯನ್ನು ವಕೀಲ ಅನಿಲ್ ಕುಮಾರ್ ನಿಟ್ಟೆ ಅವರು ತನ್ನ ಮೊಬೈಲ್ ನಲ್ಲಿ ಫೋಟೋ ಸೆರೆ ಹಿಡಿದಿದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…