ಕಾರ್ಕಳ : ಸಿಡಿಲು ಬಡಿದು ಯುವಕನೋರ್ವ ಸಾವನಪ್ಪಿರುವ ಘಟನೆ ಕಾರ್ಕಳ ತಾಲ್ಲೂಕಿನ ಹೊಸ್ಮಾರು ಜಾಣಮನೆಯ ಬಳಿ ನಡೆದಿದೆ.
ಮೃತರನ್ನು ಜಿಗೀಶ್ ಜೈನ್ (38) ಎಂದು ಗುರುತಿಸಲಾಗಿದೆ. ಮನೆಯ ಆವರಣದಲ್ಲಿದ್ದಾಗ ಏಕಾಏಕಿ ಸಿಡಿಲು ಅಪ್ಪಳಿಸಿ ಮೃತಪಟ್ಟಿದ್ದಾರೆ. ಜಿಗೀಶ್ ಸೋಮವಾರ ಸಂಜೆ 3.45 ವೇಳೆ ಮಳೆ ಆರಂಭಗೊಂಡಾಗ ಮನೆಗೆ ನೀರು ಬರದಂತೆ ಕಬ್ಬಿಣದ ಶೀಟ್ ಅನ್ನು ಸರಪಡಿಸುತ್ತಿದಾಗ ಸಿಡಿಲು ಬಡಿದಿತ್ತು. ಈ ಸಂದರ್ಭ ಅವರ ಕೈ ಕರಟಿ ಹೋಗಿತ್ತು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…