ಕಾರ್ಕಳ : ಸೈಕಲ್ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯಲ್ಲಿ ನಡೆದಿದೆ.
ಸುಜಿತ್ (23) ಮೃತ ಕಾರ್ಮಿಕ. ಸಚ್ಚರಿಪೇಟೆಯ ತೋಟವೊಂದರಲ್ಲಿ ಕೂಲಿ ಕಾರ್ಮಿಕರಾಗಿ ಸುಜಿತ್ ಕೆಲಸ ಮಾಡುತ್ತಿದ್ದರು. ಡಿಸೆಂಬರ್ 12ರಂದು ಸಚ್ಚರಿಪೇಟೆ ಪೆಟ್ರೋಲ್ ಪಂಪ್ ಬಳಿಯ ಇಳಿಜಾರಿನ ರಸ್ತೆಯಲ್ಲಿ ಸೈಕಲ್ನಲ್ಲಿ ಹೋಗುತ್ತಿದ್ದಾಗ ಸೈಕಲ್ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿದ್ದರು.
ಇದರಿಂದ ಅವರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…