Featured

ಕಾರ್ಕಳ : ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರು ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ -Vishwanews24

ಕಾರ್ಕಳ: ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರು ಕಾರ್ಕಳ ಹಿರ್ಗಾನದ ಶ್ರೀ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆ -Vishwanews24

ಕಾರ್ಕಳ: ಕಾರ್ಕಳ ಹಿರ್ಗಾನದ ಶ್ರೀ ಕುಂದೇಶ್ವರ ಕ್ಷೇತ್ರದಿಂದ ನೀಡಲಾಗುವ ಶ್ರೀಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಈ ಬಾರಿ ಸೌಕೂರು ಮೇಳದ ಭಾಗವತ ಡಾ. ರವಿಕುಮಾರ್ ಸೂರಾಲು ಅವರನ್ನು ಆಯ್ಕೆ ಮಾಡಲಾಗಿದೆ.

 

 

“ಪ್ರಶಸ್ತಿ ಪ್ರದಾನ ಸಮಾರಂಭ ಜ.23ರಂದು ರಾತ್ರಿ 9 ಗಂಟೆಗೆ ಹಿರ್ಗಾನ ಶ್ರೀಕುಂದೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಇದೇ ಸಂದರ್ಭ ಸೌಕೂರು ಮೇಳದವರಿಂದ ಪುಷ್ಪಚಂದನ ಯಕ್ಷಗಾನ ಬಯಲಾಟ ನಡೆಯಲಿದೆ” ಎಂದು ಸಾಂಸ್ಕೃತಿಕ ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.

ಶಿವಮೊಗ್ಗ ಡೈನಾಮೈಟ್ ಸ್ಪೋಟ : ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬಿಎಸ್ ವೈ -Vishwanews24

ಶ್ರೀಕ್ಷೇತ್ರದಲ್ಲಿ ಜ. 22ರಂದು ಮಹೋತ್ಸವ, ಅನ್ನಸಂತರ್ಪಣೆ, ರಂಗಪೂಜೆ, ಭೂತ ಬಲಿ, ನೇಮೋತ್ಸವ, ಜ.23ರಂದು ಸಂಪ್ರೋಕ್ಷಣೆ ನಡೆಯಲಿದೆ.

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

15 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

15 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

15 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

16 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

16 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

17 hours ago