ಕಾರ್ಕಳ: ಶ್ರೀ ಕ್ಷೇತ್ರ ಧರ್ಮ ಸ್ಥಳದ ಹೆಗ್ಗಡೆಯವರು ಒಂದು ಕ್ಷೇತ್ರವನ್ನು ಕೇಂದ್ರವಾಗಿ ಇಟ್ಟು ಕೊಂಡು ನೂರಾರು ಸಾಮಾಜಿಕ ಕೆಲಸ ಕಾರ್ಯ ಮಾಡುತ್ತ ಬಂದಿದ್ದಾರೆ. ಉಪಕಾರ ಸ್ಮರಣೆಯನ್ನು ಸಮಾಜ ಮರೆತರೆ ಆ ಸಮಾಜದ ಅಂತಃಸತ್ವ ಕಡಿಮೆಯಾಗುತ್ತದೆ. ಧರ್ಮಕ್ಕೆ ಎಂದೂ ಅಪಚ್ಯುತಿ ಬರಬಾರದು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಹಿತರಕ್ಷಣ ಸಮಿತಿ ವತಿಯಿಂದ ಕಾರ್ಕಳದ ಕುಕ್ಕುಂದೂರು ಪಂ.ಮೈದಾನದಲ್ಲಿ ರವಿವಾರ ನಡೆದ ಧರ್ಮ ಸಂರಕ್ಷಣ ಸಮಾವೇಶದಲ್ಲಿ ಅವರು ಮಾತನಾಡಿದರು.
ಸತ್ಯದ ಅನ್ವೇಷಣೆ ಆಗಬೇಕು. ಸೌಜನ್ಯಾ ಎನ್ನುವ ಮುಗ್ಧ ಮಗುವಿಗೆ ನ್ಯಾಯ ಸಿಗಬೇಕು. ಧರ್ಮ ರಕ್ಷಣೆಯಾಗಬೇಕು, ಕಾನೂನಿಗೂ ಬೆಲೆ ಬರುವಂತಾಗಲಿ ಎಂದರು.
ಸಾಣೂರು ದೇಂದಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀರಾಮ್ ಭಟ್, ಜಂಗಮ ಸಂಸ್ಥಾನ ಮಠದ ರುದ್ರಮಣಿ ಮಹಾಸ್ವಾಮಿ, ಉಜಿರೆ ಅಶೋಕ್ ಭಟ…, ಸಹನಾ ಕುಂದರ್ ಸೂಡ, ನ್ಯಾಯವಾದಿಗಳಾದ ಅರುಣ್ ಬಂಗೇರ, ಎಂ.ಕೆ. ವಿಜಯ ಕುಮಾರ್, ಜ್ಞಾನಸುಧಾ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಡಾ| ಸುಧಾಕರ ಶೆಟ್ಟಿ, ಶ್ರೀಪತಿ ಭಟ್ ಪುತ್ತಿಗೆ, ವಸಂತ ಗಿಳಿಯಾರ್, ರಾಕೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ನೀರೆ ಕೃಷ್ಣ ಶೆಟ್ಟಿ ಸ್ವಾಗತಿಸಿದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…