ಕಾರ್ಕಳ: ಸ್ವಚ್ಚಗೊಳಿಸಲೆಂದು ಬಾವಿಗೆ ಇಳಿದು ಮೇಲೆ ಹತ್ತಲು ಸಾಧ್ಯವಾಗದೇ ಇದ್ದ ಯುವಕನೊಬ್ಬನನ್ನು ಅಗ್ನಿಶಾಮಕ ದಳವು ರಕ್ಷಿಸಿದ ಘಟನೆ ನಗರದ ಬಂಡೀಮಠ ಪರಿಸರದಲ್ಲಿ ನಡೆದಿದೆ.
ಬಂಡಿಮಠ ಬಳಿ ಗೋಪನಾಥ ಪುರಾಣಿಕ್ ರವರಿಗೆ ಸೇರಿದ ಬಾವಿಯಲ್ಲಿ ಪವನ್ ಪೂಜಾರಿ(32) ಎಂಬವರು ಸಿಲುಕಿಕೊಂಡಿದ್ದರು. ಅವರು ಬಾವಿಯ ಸ್ವಚತೆಗಾಗಿ ಇಳಿದು, ಮೇಲಕ್ಕೆ ಬರಲಾಗದೇ ಅಶಕ್ತರಾಗಿ ಉಳಿದುಕೊಂಡಿದ್ದಾರೆಂಬ ಮಾಹಿತಿಯು ಅಗ್ನಿಶಾಮಕ ದಳಕ್ಕೆ ತಲುಪಿತು. ಅದರ ಹಿನ್ನಲೆಯಲ್ಲಿ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ.
ವ್ಯಕ್ತಿಯನ್ನು ಬಾವಿಯಿಂದ ಮೇಲೆಕ್ಕೆ ಎತ್ತಿ ಪ್ರಾಣ ರಕ್ಷಣೆ ಮಾಡಿರುತ್ತಾರೆ. ಕಾರ್ಯಾಚರಣೆಯಲ್ಲಿ, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ಬಿ.ಎಂ ಸಂಜೀವ್, ಸಿಬ್ಬಂದಿಗಳಾದ ಹರಿಪ್ರಸಾದ್ ಶೆಟ್ಟಿಗಾರ್, ಜಯಮೂಲ್ಯ, ನಿತ್ಯಾನಂದ ಬಸವರಾಜ್,ಭೀಮಪ್ಪ ಪಾಲ್ಗೊಂಡಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…