ಕಾರ್ಕಳ: ಕ್ಷೇತ್ರದಿಂದ ತಾನು ಆಯ್ಕೆಯಾದರೆ ಹಿಂದೂ ಕಾರ್ಯಕರ್ತರ ಮೇಲೆ ಇರುವ ಪ್ರಕರಣ, ಗೂಂಡಾ ಕಾಯ್ದೆ ಮುಕ್ತವಾಗುವಂತೆ ಪ್ರಬಲ ಹೋರಾಟ ನಡೆಸುವುದಾಗಿ ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ರೈತರ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲೂ ಪ್ರಯತ್ನಿಸಲಾಗುವುದು. ಚುನಾವಣೆಯಲ್ಲಿ ಗೆಲ್ಲಲಿ-ಸೋಲಲಿ ಮುಂದೆಯೂ ಇಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವೆ. ಹಗರಣ ಬಯಲಿಗೆಳೆಯುವೆ. ನಾಲ್ಕೈದು ದಿನ ಗಳೊಳಗೆ ಪ್ರಣಾಳಿಕೆ ಬಿಡುಗಡೆಗೊಳಿಸಲಿದ್ದು, ರಿಪೋರ್ಟ್ ಕಾರ್ಡ್ಗೆ ಬದಲಿ ನಾವೂ ಕಾರ್ಡ್ ಬಿಡುಗಡೆ ಮಾಡುತ್ತೇವೆ ಎಂದರು.
ಅರುಣ್ ಕುಮಾರ್ ಪುತ್ತಿಲರಿಗೆ ನನ್ನ ಬೆಂಬಲವಿದೆ. ಅವರು ಬಯಸಿದರೆ ಪುತ್ತೂರಿಗೆ ಚುನಾವಣೆ ಪ್ರಚಾರಕ್ಕೆ ತೆರಳಲು ಸಿದ್ಧ ಎಂದರು. ಪಿಎಫ್ಐ ಅಷ್ಟೇ ಅಲ್ಲ. ಎಸ್ಡಿಪಿಐ ಕೂಡ ದೇಶದ್ರೋಹಿ ಸಂಘಟನೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾನೆ ಎಂದರೆ ಏನರ್ಥ? ಎಂದು ಪ್ರಶ್ನಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…