ಕಾರ್ಕಳ: ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋ ಕಳ್ಳರ ತಂಡವನ್ನು ಬೆನ್ನಟ್ಟಿದ ಹೆಬ್ರಿ ಇನ್ಸ್ಪೆಕ್ಟರ್ ಸುದರ್ಶನ್ ದೊಡ್ಡಮನೆ ನೇತೃತ್ವದ ಪೊಲೀಸರು ಗೋ ಸಾಗಾಟ ಮಾಡುತ್ತಿದ್ದ ವಾಹನ ಸೇರಿ 14 ಗೋವುಗಳನ್ನು ವಶಪಡಿಸಿಕೊಂಡಿದ್ದಾರೆ.
ಹೆಬ್ರಿ ಬ್ಯಾಣ ಪರಿಸರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ಗೋ ಸಾಗಾಟಗಾರರನ್ನು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ ಪೊಲೀಸರು ವಾಹನ ಮುಟ್ಟುಗೋಲು ಹಾಕಿದ್ದಾರೆ. ಪೊಲೀಸರಿಗೆ ಹೆದರಿ ಅತಿವೇಗದಿಂದ ಚಲಿಸುತ್ತಿದ್ದಾಗ ಗೋಕಳ್ಳರ ವಾಹನ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದಿದ್ದು ಈ ವೇಳೆ ಗೋ ಕಳ್ಳರು ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಮುರಿದು ಜಾನುವಾರುಗಳನ್ನು ವಾಹನದಲ್ಲಿ ಸಾಗಾಟ ಮಾಡುತ್ತಿದ್ದರು. ರಕ್ಷಿಸಲ್ಪಟ್ಟ ಗೋವುಗಳ ಪೈಕಿ ಒಂದು ಜಾನುವಾರು ಸಾವನ್ನಪ್ಪಿದೆ. ಗಂಭೀರ ಸ್ಥಿತಿಯಲ್ಲಿರುವ ಗೋವುಗಳಿಗೆ ಪಶು ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…