ಕಾರ್ಕಳ: ಹಿಮಾಲಯ ಶ್ರೇಣಿಯ ಮೌಂಟ್ ಸತೊಪಂಥ್ನ ಯಾತ್ರೆ ಕೈಗೊಂಡಿದ್ದ ನೆಲ್ಲಿಕಾರು ಪ್ರಸಾದ್ ವಿಜಯ್ ಶೆಟ್ಟಿ ಅವರು ಸುಮಾರು 7,075 ಮೀ. ಎತ್ತರದ ಎವರೆಸ್ಟ್ ಏರಿ ರಾಷ್ಟ್ರ ಧ್ವಜದ ಜತೆಗೆ ಹೆಮ್ಮೆಯ ತುಳುನಾಡ ಧ್ವಜವನ್ನು ಪ್ರದರ್ಶಿಸಿದ್ದಾರೆ.
ಸಮುದ್ರ ಮಟ್ಟದಿಂದ 7,075 ಮೀ. ಎತ್ತರದ ಸತೊಪಂಥ್ ಹಿಮಾಲಯ ಪರ್ವತ ಶ್ರೇಣಿಗಳ ಉತ್ತರಾ ಖಂಡ್ನ ಗರ್ವಾಲ್ ವಿಭಾಗದಲ್ಲಿದೆ. ವೃತ್ತಿನಿರತ ಪರ್ವಾತ ರೋಹಿಗಳ ದಕ್ಷತೆ, ಕಠಿನ ಮನಸ್ಥೈರ್ಯದ ತರಬೇತಿಗಾಗಿ ಈ ವಿಶೇಷ ಯಾತ್ರೆಯನ್ನು ಪ್ರಸಾದ್ ವಿಜಯ್ ಶೆಟ್ಟಿ ನೇತೃತ್ವದ ಐದು ಮಂದಿಯ ತಂಡ ಕೈಗೊಂಡಿತ್ತು.
21 ದಿನಗಳ ಯಾತ್ರೆಯನ್ನು ತೀವ್ರ ಹವಾಮಾನ ವೈಪರೀತ್ಯದ ಕಾರಣ ಸತೊಪಂಥ್ ಸಮ್ಮಿಟ್ ಬೇಸ್ ಕ್ಯಾಂಪ್ ನಲ್ಲಿ 6,000 ಮೀ. ವ್ಯಾಪ್ತಿಯಲ್ಲಿ ಸ್ಥಗಿತಗೊಳಿಸಿದರು. ರಾಷ್ಟ್ರಧ್ವಜದ ಜತೆ ತುಳುನಾಡ ಧ್ವಜವನ್ನೂ ಪ್ರದರ್ಶಿಸಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…