ಕಾರ್ಕಳ: ಹಿಮಾಲಯ ಶ್ರೇಣಿಯ ಮೌಂಟ್ ಸತೊಪಂಥ್ನ ಯಾತ್ರೆ ಕೈಗೊಂಡಿದ್ದ ನೆಲ್ಲಿಕಾರು ಪ್ರಸಾದ್ ವಿಜಯ್ ಶೆಟ್ಟಿ ಅವರು ಸುಮಾರು 7,075 ಮೀ. ಎತ್ತರದ ಎವರೆಸ್ಟ್ ಏರಿ ರಾಷ್ಟ್ರ ಧ್ವಜದ ಜತೆಗೆ ಹೆಮ್ಮೆಯ ತುಳುನಾಡ ಧ್ವಜವನ್ನು ಪ್ರದರ್ಶಿಸಿದ್ದಾರೆ.
ಸಮುದ್ರ ಮಟ್ಟದಿಂದ 7,075 ಮೀ. ಎತ್ತರದ ಸತೊಪಂಥ್ ಹಿಮಾಲಯ ಪರ್ವತ ಶ್ರೇಣಿಗಳ ಉತ್ತರಾ ಖಂಡ್ನ ಗರ್ವಾಲ್ ವಿಭಾಗದಲ್ಲಿದೆ. ವೃತ್ತಿನಿರತ ಪರ್ವಾತ ರೋಹಿಗಳ ದಕ್ಷತೆ, ಕಠಿನ ಮನಸ್ಥೈರ್ಯದ ತರಬೇತಿಗಾಗಿ ಈ ವಿಶೇಷ ಯಾತ್ರೆಯನ್ನು ಪ್ರಸಾದ್ ವಿಜಯ್ ಶೆಟ್ಟಿ ನೇತೃತ್ವದ ಐದು ಮಂದಿಯ ತಂಡ ಕೈಗೊಂಡಿತ್ತು.
21 ದಿನಗಳ ಯಾತ್ರೆಯನ್ನು ತೀವ್ರ ಹವಾಮಾನ ವೈಪರೀತ್ಯದ ಕಾರಣ ಸತೊಪಂಥ್ ಸಮ್ಮಿಟ್ ಬೇಸ್ ಕ್ಯಾಂಪ್ ನಲ್ಲಿ 6,000 ಮೀ. ವ್ಯಾಪ್ತಿಯಲ್ಲಿ ಸ್ಥಗಿತಗೊಳಿಸಿದರು. ರಾಷ್ಟ್ರಧ್ವಜದ ಜತೆ ತುಳುನಾಡ ಧ್ವಜವನ್ನೂ ಪ್ರದರ್ಶಿಸಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…
ಉಡುಪಿ : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು…
ಪುತ್ತೂರು: ಬ್ರೇಕ್ ಫೇಲ್ ಆಗಿ ಮನೆಯ ಕಾಂಪೌಂಡ್ಗೆ ಢಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು: ಬ್ರೇಕ್ ವೈಫಲ್ಯಗೊಂಡ ಪರಿಣಾಮ ನಿಯಂತ್ರಣ…
ರಾಜೀನಾಮೆ ವದಂತಿ: ಸಚಿವ ನಾಗೇಂದ್ರ ಸ್ಪಷ್ಟನೆ ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಹರಡಿರುವ ವದಂತಿಯನ್ನು ಸಂಪೂರ್ಣವಾಗಿ ತಳ್ಳಿ ಹಾಕಿರುವ ಬಿ.ನಾಗೇಂದ್ರ,…