ಕಾರ್ಕಳ: ಹಿಮಾಲಯ ಶ್ರೇಣಿಯ ಮೌಂಟ್ ಸತೊಪಂಥ್ನ ಯಾತ್ರೆ ಕೈಗೊಂಡಿದ್ದ ನೆಲ್ಲಿಕಾರು ಪ್ರಸಾದ್ ವಿಜಯ್ ಶೆಟ್ಟಿ ಅವರು ಸುಮಾರು 7,075 ಮೀ. ಎತ್ತರದ ಎವರೆಸ್ಟ್ ಏರಿ ರಾಷ್ಟ್ರ ಧ್ವಜದ ಜತೆಗೆ ಹೆಮ್ಮೆಯ ತುಳುನಾಡ ಧ್ವಜವನ್ನು ಪ್ರದರ್ಶಿಸಿದ್ದಾರೆ.
ಸಮುದ್ರ ಮಟ್ಟದಿಂದ 7,075 ಮೀ. ಎತ್ತರದ ಸತೊಪಂಥ್ ಹಿಮಾಲಯ ಪರ್ವತ ಶ್ರೇಣಿಗಳ ಉತ್ತರಾ ಖಂಡ್ನ ಗರ್ವಾಲ್ ವಿಭಾಗದಲ್ಲಿದೆ. ವೃತ್ತಿನಿರತ ಪರ್ವಾತ ರೋಹಿಗಳ ದಕ್ಷತೆ, ಕಠಿನ ಮನಸ್ಥೈರ್ಯದ ತರಬೇತಿಗಾಗಿ ಈ ವಿಶೇಷ ಯಾತ್ರೆಯನ್ನು ಪ್ರಸಾದ್ ವಿಜಯ್ ಶೆಟ್ಟಿ ನೇತೃತ್ವದ ಐದು ಮಂದಿಯ ತಂಡ ಕೈಗೊಂಡಿತ್ತು.
21 ದಿನಗಳ ಯಾತ್ರೆಯನ್ನು ತೀವ್ರ ಹವಾಮಾನ ವೈಪರೀತ್ಯದ ಕಾರಣ ಸತೊಪಂಥ್ ಸಮ್ಮಿಟ್ ಬೇಸ್ ಕ್ಯಾಂಪ್ ನಲ್ಲಿ 6,000 ಮೀ. ವ್ಯಾಪ್ತಿಯಲ್ಲಿ ಸ್ಥಗಿತಗೊಳಿಸಿದರು. ರಾಷ್ಟ್ರಧ್ವಜದ ಜತೆ ತುಳುನಾಡ ಧ್ವಜವನ್ನೂ ಪ್ರದರ್ಶಿಸಿರುವುದು ಸಂತಸ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…