ಕಾರ್ಕಳ: 14ನೇ ಶತಮಾನಕ್ಕೆ ಸೇರಿದ ಶಾಸನವೊಂದು ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಪ್ರದೇಶದ ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ ಪತ್ತೆಯಾಗಿದೆ.
ಕನ್ನಡ ಲಿಪಿ ಮತ್ತು ಭಾಷೆಯ 10 ಸಾಲುಗಳನ್ನು ಒಳಗೊಂಡಿರುವ ಈ ದಾನ ಶಾಸನವು 3 ಅಡಿ ಎತ್ತರ ಹಾಗೂ 2 ಅಡಿ ಅಗಲವನ್ನು ಹೊಂದಿದ್ದು, ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿದೆ.
ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಉಡುಪಿಯ ಪ್ರಾಚ್ಯಸಂಚಯ ಸಂಶೋಧನ ಕೇಂದ್ರದ ಅಧ್ಯಯನ ನಿರ್ದೇಶಕ ಪ್ರೊ.ಎಸ್.ಎ.ಕೃಷ್ಣಯ್ಯ ಮತ್ತು ಯು.ಕಮಲಬಾಯಿ ಪ್ರೌಢಶಾಲೆ ಕಡಿಯಾಳಿ ಇದರ ನಿವೃತ್ತ ಶಿಕ್ಷಕ ಕೆ. ಶ್ರೀಧರ ಭಟ್ ಇವರ ಮಾರ್ಗದರ್ಶನದಲ್ಲಿ ಹೈದರಾಬಾದ್ನ ಫೀಚ್ ಇಂಡಿಯಾ ಫೌಂಡೇಶನ್ನ ಸಹಾಯಕ ಸಂಶೋಧಕ ರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಶಿಲಾಶಾಸನದ ಅಧ್ಯಯನ ನಡೆಸಿದ್ದಾರೆ.
11 ಜನ ಮಕ್ಕಳಿದ್ದರೂ ಯಾರಿಗೂ ಬೇಡವಾದ ತಾಯಿ..ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಹೆತ್ತಮ್ಮ – Vishwanews24
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…