ಕಾರ್ಕಳ: 14ನೇ ಶತಮಾನಕ್ಕೆ ಸೇರಿದ ಶಾಸನವೊಂದು ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಗಾಣದಬೆಟ್ಟು ಪ್ರದೇಶದ ಅಮ್ಮು ಶೆಟ್ಟಿ ಎಂಬುವರ ಜಾಗದಲ್ಲಿ ಪತ್ತೆಯಾಗಿದೆ.
ಕನ್ನಡ ಲಿಪಿ ಮತ್ತು ಭಾಷೆಯ 10 ಸಾಲುಗಳನ್ನು ಒಳಗೊಂಡಿರುವ ಈ ದಾನ ಶಾಸನವು 3 ಅಡಿ ಎತ್ತರ ಹಾಗೂ 2 ಅಡಿ ಅಗಲವನ್ನು ಹೊಂದಿದ್ದು, ಗ್ರಾನೈಟ್ (ಕಣ) ಶಿಲೆಯಲ್ಲಿ ಕೊರೆಯಲ್ಪಟ್ಟಿದೆ.
ಇದನ್ನೂ ಓದಿ : ಅನವಶ್ಯಕ ಚರ್ಚೆ ಬೇಡ, ಸಹನೆಯನ್ನು ಕಾಪಾಡಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಉಡುಪಿಯ ಪ್ರಾಚ್ಯಸಂಚಯ ಸಂಶೋಧನ ಕೇಂದ್ರದ ಅಧ್ಯಯನ ನಿರ್ದೇಶಕ ಪ್ರೊ.ಎಸ್.ಎ.ಕೃಷ್ಣಯ್ಯ ಮತ್ತು ಯು.ಕಮಲಬಾಯಿ ಪ್ರೌಢಶಾಲೆ ಕಡಿಯಾಳಿ ಇದರ ನಿವೃತ್ತ ಶಿಕ್ಷಕ ಕೆ. ಶ್ರೀಧರ ಭಟ್ ಇವರ ಮಾರ್ಗದರ್ಶನದಲ್ಲಿ ಹೈದರಾಬಾದ್ನ ಫೀಚ್ ಇಂಡಿಯಾ ಫೌಂಡೇಶನ್ನ ಸಹಾಯಕ ಸಂಶೋಧಕ ರಾದ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಶಿಲಾಶಾಸನದ ಅಧ್ಯಯನ ನಡೆಸಿದ್ದಾರೆ.
11 ಜನ ಮಕ್ಕಳಿದ್ದರೂ ಯಾರಿಗೂ ಬೇಡವಾದ ತಾಯಿ..ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ ಹೆತ್ತಮ್ಮ – Vishwanews24
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…