Featured

ಕಾರ್ಗಿಲ್ ಯುದ್ಧದಂತಹ ಮತ್ತೊಂದು ಪ್ರಯತ್ನಕ್ಕೆ ಪಾಕ್‍ ಕೈ ಹಾಕುವುದಿಲ್ಲ : ಬಿಪಿನ್ ರಾವತ್ -Vishwanews24

ನವದೆಹಲಿ : ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ದಾಳಿ ನಡೆಸುತ್ತಿದ್ದರೂ ಪಾಕ್, ಕಾರ್ಗಿಲ್ ಯುದ್ಧದಂತಹ ದುಸ್ಸಾಹಸಕ್ಕೆ ಕೈ ಹಾಕುವುದಿಲ್ಲ. ಕೆಲವು ವರ್ಷಗಳಲ್ಲಿ ಅಪ್ರಚೋದಿತ ದಾಳಿ ಕೂಡ ನಿಲ್ಲಲಿದೆ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಶಸ್ತ್ರ ಪಡೆಗಳು ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಾಗಿ ನಿಗಾ ವಹಿಸಿವೆ. ಎಲ್ಲ ಪ್ರದೇಶವನ್ನೂ ರಕ್ಷಿಸುತ್ತೇವೆ. ಸೈನ್ಯದವರು ಕಟ್ಟುನಿಟ್ಟಾಗಿ ಕಾವಲು ಕಾಯುತ್ತಿವೆ ಎಂದು ತಿಳಿಸಿದರು.

ಗಡಿಯಲ್ಲಿ ನಮ್ಮ ಸೇನೆ ಕಣ್ಗಾವಲು ಇರಿಸಿದ್ದು, ಬಿಗಿ ಬಂದೋಬಸ್ತ್ ಮಾಡಿದೆ. ಹೀಗಾಗಿ ಪಾಕಿಸ್ತಾನ ಕಾರ್ಗಿಲ್ ಯುದ್ಧದಂತಹ ಮತ್ತೊಂದು ಪ್ರಯತ್ನಕ್ಕೆ ಪಾಕಿಸ್ತಾನ ಕೈ ಹಾಕುವುದಿಲ್ಲ. ಏಕೆಂದರೆ ಅದರ ಪರಿಣಾಮವೇನು ಎಂದು ಪಾಕಿಸ್ತಾನಕ್ಕೆ ಚೆನ್ನಾಗಿ ಗೊತ್ತಿದೆ ಎಂದು ಹೇಳಿದ್ದಾರೆ.

ಗಡಿಯಲ್ಲಿ ನಡೆಯುತ್ತಿರುವ ಅಪ್ರಚೋದಿತ ದಾಳಿ ಮುಂದಿನ ವರ್ಷಗಳಲ್ಲಿ ನಿಲ್ಲಲಿದೆ. ಪಾಕ್ ಗೆ ಇನ್ಮುಂದೆ ಅಪ್ರಚೋದಿತ ದಾಳಿ ನಡೆಸಲು ಸಹ ಧೈರ್ಯ ಸಹ ಇರುವುದಿಲ್ಲ ಎಂದರು.

ಪಾಕಿಸ್ತಾನವು ಕಾರ್ಗಿಲ್ ನಂತಹ ಮತ್ತೊಂದು ಯುದ್ಧಕ್ಕೆ ಮುಂದಾಗುವುದಿಲ್ಲ ಎಂದು ಭಾವಿಸಿದ್ದೇನೆ. ಅವರಿಗೆ ಯುದ್ಧದ ಭೀಕರತೆ ಮುಟ್ಟಿದೆ. ಪಾಕಿಸ್ತಾನವು ಮುಂಬರುವ ದಿನಗಳಲ್ಲಿ ಹಾಗೂ ವರ್ಷಗಳಲ್ಲಿ ಒಳನುಸುಳುವಿಕೆಯನ್ನು ಪ್ರಯತ್ನಿಸಲು ಧೈರ್ಯ ಮಾಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

7 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

7 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

7 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

8 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

8 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

8 hours ago