ಉಡುಪಿ: ಕಾರ್ಮಿಕ ವರ್ಗದ ಶ್ರಮದ ಫಲವಾಗಿ ಇಂದು ಬೃಹತ್ ಕೈಗಾರಿಕೆಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ದೇಶದ ಆರ್ಥಿಕತೆಗೆ ಶಕ್ತಿ ತುಂಬುತ್ತಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕಾರ್ಮಿಕರ ಏಳಿಗೆಗಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಕಾರ್ಮಿಕ ವರ್ಗದ ಹಿತರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧತೆ ಮೆರೆದಿದೆ.
ಉಡುಪಿ ಕ್ಷೇತ್ರದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಸುವುದಾಗಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹೇಳಿದರು.
ಮಣಿಪಾಲ ಭಾಗದ ವಿವಿಧ ಗಾರ್ಮೆಂಟ್ಸ್ ಹಾಗೂ ಕೈಗಾರಿಕಾ ಘಟಕಗಳಿಗೆ ಶಾಸಕ ರಘುಪತಿ ಭಟ್ ರವರೊಂದಿಗೆ ಭೇಟಿ ನೀಡಿ ಕಾರ್ಮಿಕರಲ್ಲಿ ಮತ ಯಾಚನೆ ಮಾಡಿದರು.
ಶಾಸಕ ರಘುಪತಿ ಭಟ್ ಮಾತನಾಡಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರನ್ನು ಗೆಲ್ಲಿಸಿ ಬಿಜೆಪಿ ಸರ್ಕಾರದ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕೈ ಕೊಡಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ್ ,ಕಲ್ಪನಾ ಸುಧಾಮ, ಮಾಜಿ ನಗರಸಭಾ ಸದಸ್ಯ ನರಸಿಂಹ ನಾಯಕ್ ,ಡಾ ಬಾಲಕೃಷ್ಣ ಮದ್ದೋಡಿ, ಸತೀಶ್ ಸಾಲ್ಯಾನ್ ,ಆಲ್ವಿನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…