ಉಡುಪಿ: ಕಾಲಿಗೆ ಮೊಬೈಲ್ ಕಟ್ಟಿಕೊಂಡು ಲುಂಗಿ ತೊಟ್ಟು, ಕೇಸರಿ ಶಾಲು ಹಾಕಿಕೊಂಡು ತಾನು ಏಜೆಂಟ್ ಅಂತ ಮತ ಎಣಿಕೆ ಕೇಂದ್ರಕ್ಕೆ ಬಂದಿದ್ದ ಯುವಕನನ್ನು ಪೊಲೀಸರು ತಡೆದು ವಾಪಸ್ ಕಳುಹಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ವಿಧಾನಸಭೆ ಚನಾವಣೆಯ ಫಲಿತಾಂಶ ಆರಂಭವಾಗಿದೆ. ಫಲಿತಾಂಶದ ಹಿನ್ನೆಲೆಯಲ್ಲಿ ಏಜೆಂಟರ್ಗಳು ಮತಕೇಂದ್ರಗಳತ್ತ ಬಂದಿದ್ದರು. ಈ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರದ ಏಜೆಂಟ್ ಎಂದು ಯುವಕನೊಬ್ಬ ಮತಕೇಂದ್ರಕ್ಕೆ ಬಂದಿದ್ದ. ಯುವಕನೊಬ್ಬ ಕಾಲಿಗೆ ಮೊಬೈಲ್ ಕಟ್ಟಿಕೊಂಡು ಲುಂಗಿ ತೊಟ್ಟು ಮತ ಎಣಿಕಾ ಕೇಂದ್ರಕ್ಕೆ ಬಂದಿದ್ದಾನೆ. ಜೊತೆಗೆ ಈತ ಕೇಸರಿ ಶಾಲು ಹಾಕಿದ್ದ.
ಈ ವೇಳೆ ತಪಾಸಣೆ ನಡೆಸಿದ್ದ ಪೊಲೀಸರಿಗೆ ಆತನ ಬಳಿಯಲ್ಲಿ ಮೊಬೈಲ್ ಇರುವುದು ತಿಳಿದಿದೆ. ಈ ಹಿನ್ನೆಲೆಯಲ್ಲಿ ಸದಾಶಿವ ಕಂಚಿಕೋಡು ಎಣಿಕಾ ಕೇಂದ್ರದ ದ್ವಾರದಲ್ಲೇ ಏಜೆಂಟ್ನನ್ನು ಪೊಲೀಸರು ತಡೆಹಿಡಿದು ವಾಪಸ್ ಕಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…