Featured

ಕಾಲು ಉಳುಕಿನ ನೋವಿಗೆ ಮನೆ ‘ಮದ್ದು’ – Vishwanews24

ನಡೆಯುವಾಗ ಅಥವಾ ಓಡುವಾಗ ಕಾಲು ಉಳುಕುವುದು ಸಾಮಾನ್ಯ ಸಂಗತಿ. ನಾಲ್ಕೈದು ದಿನ ಬೆಂಬಿಡದೆ ಕಾಡುವ ಈ ನೋವನ್ನು ಮನೆ ಮದ್ದಿನ ಮೂಲಕ ಸುಲಭವಾಗಿ ಕಡಿಮೆ ಮಾಡಿಕೊಳ್ಳಬಹುದು.

ಅರಿಶಿನ : ಅರಿಶಿನ ಹಚ್ಚುವುದರಿಂದ ಕಾಲು ಊದಿಕೊಳ್ಳುವುದಿಲ್ಲ. 2 ಚಮಚ ಅರಿಶಿನಕ್ಕೆ ಸ್ವಲ್ಪ ನೀರು ಹಾಕಿ ಮಿಕ್ಸ್ ಮಾಡಿ.ಇದನ್ನು ಸ್ವಲ್ಪ ಬಿಸಿ ಮಾಡಿ ಉಳುಕಿದ ಜಾಗಕ್ಕೆ ಹಚ್ಚಿಕೊಳ್ಳಿ. ಎರಡು ಗಂಟೆ ಬಿಟ್ಟು ಬಿಸಿ ನೀರಿನಲ್ಲಿ ಕಾಲನ್ನು ತೊಳೆದುಕೊಳ್ಳಿ.

ವೀಳ್ಯದೆಲೆ : ವೀಳ್ಯದೆಲೆ ಉಳುಕಿನ ಸಮಸ್ಯೆಗೆ ಬಹಳ ಉತ್ತಮ. ಹಾಗಾಗಿ ಸಾಸಿವೆ ಎಣ್ಣೆಗೆ ವೀಳ್ಯದೆಲೆ ಹಾಕಿ ಸ್ವಲ್ಪ ಬಿಸಿ ಮಾಡಿ ನಂತ್ರ ಉಳುಕಿದ ಜಾಗಕ್ಕೆ ಹಚ್ಚಿಕೊಳ್ಳಿ

ಜೇನು ತುಪ್ಪ ಹಾಗೂ ಸುಣ್ಣ : ಜೇನುತುಪ್ಪ ಹಾಗೂ ಸುಣ್ಣವನ್ನು ಸರಿ ಪ್ರಮಾಣದಲ್ಲಿ ತೆಗೆದುಕೊಂಡು ಪೇಸ್ಟ್ ಮಾಡಿಕೊಳ್ಳಿ. ಇದನ್ನು ಉಳುಕಿರುವ ಜಾಗಕ್ಕೆ ಹಚ್ಚಿ ಮಸಾಜ್ ಮಾಡಿಕೊಳ್ಳಿ. ಕೆಲವೇ ಗಂಟೆಯಲ್ಲಿ ನಿಮಗೆ ಆರಾಮ ಸಿಗುತ್ತದೆ.

ಅಲೋವೇರಾ : ಅಲೋವೇರಾದಲ್ಲಿ ಸಾಕಷ್ಟು ಔಷಧಿ ಗುಣಗಳಿವೆ. ಇದ್ರ ಪರಿಣಾಮ ಕೂಡ ಬೇಗ ಗೊತ್ತಾಗುತ್ತದೆ. ಉಳುಕಿದ ಜಾಗದಲ್ಲಿ ಅಲೋವೇರಾ ಹಚ್ಚಿ. ಸ್ವಲ್ಪ ಹೊತ್ತಿನಲ್ಲಿಯೇ ನೆಮ್ಮದಿ ಸಿಗಲಿದೆ.

ಮಂಜುಗಡ್ಡೆ : ಕಾಲು ಉಳುಕಿದ ತಕ್ಷಣ ಮಂಜುಗಡ್ಡೆಯನ್ನು ಕಾಲಿನ ಮೇಲೆ ಇಟ್ಟುಕೊಳ್ಳಿ. ಇದ್ರಿಂದ ಕಾಲು ಊದಿಕೊಳ್ಳುವುದಿಲ್ಲ. ಹಾಗೆ ನೋವು ಕಡಿಮೆಯಾಗುತ್ತದೆ. ಮಂಜುಗಡ್ಡೆಯನ್ನು 1-2 ಗಂಟೆ ಬಿಟ್ಟು 20 ನಿಮಿಷ ಇಟ್ಟುಕೊಳ್ಳಿ.

.

Vishwa News 24

Recent Posts

ಆಳ್ವಾಸ್ ಪ್ರಗತಿ – 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ – vishwanews24

ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…

24 minutes ago

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…

32 minutes ago

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ – vishwanews24

ಪಡುಬಿದ್ರಿ: ಪಾನ್ ಸ್ಟಾಲ್‌ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…

1 hour ago

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ – vishwanews24

ಸುಳ್ಯ : ವಿವಾಹಿತ ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿ ಬಂಧನ ಸುಳ್ಯ : ಕೌಟುಂಬಿಕ…

1 hour ago

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ.ಕೆ ಭಟ್ ನಿಧನ – vishwanews24

ಮೂಡುಬಿದಿರೆ:  ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…

1 hour ago

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ – vishwanews24

ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ  ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…

1 hour ago