Featured

ಕಾಲು ಕಳೆದುಕೊಂಡ ರಾಜೇಶ್ ಕುಲಾಲ್ ಗೆ ಆರ್ಥಿಕ ನೆರವು : ಕಾಪು ಕುಲಾಲ ಯುವ ವೇದಿಕೆ , ಕಾಪು ಕುಲಾಲ ಸಂಘದಿಂದ ನೆರವಿನ ಸಹಾಯಹಸ್ತ – Vishwanews24

ಕಾಲು ಕಳೆದುಕೊಂಡ ರಾಜೇಶ್ ಕುಲಾಲ್ ಗೆ ಆರ್ಥಿಕ ನೆರವು : ಕಾಪು ಕುಲಾಲ ಯುವ ವೇದಿಕೆ , ಕಾಪು ಕುಲಾಲ ಸಂಘದಿಂದ ನೆರವಿನ ಸಹಾಯಹಸ್ತ

ಕಾಪು :ಗ್ಯಾಂಗ್ರೀನ್ ಕಾಯಿಲೆಯಿಂದ ಕಾಲು ಕಳೆದುಕೊಂಡ ಕಾಪುವಿನ ಎಲ್ಲೂರು ಗ್ರಾಮ ಪಂಚಾಯತ್ ಅದಮಾರು ನಿವಾಸಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಸ್ಕೃತ ವರದಿ ಬಂದಿತ್ತು. ಈ ವರದಿಗೆ ತಕ್ಷಣ ಸ್ಪಂದಿಸಿದ ಕಾಪು ಕುಲಾಲ ಯುವ ವೇದಿಕೆ ಹಾಗೂ ಕಾಪು ಕುಲಾಲ ಸಂಘವು ಬಡ ಕುಟುಂಬಕ್ಕೆ‌ಸಹಾಯಹಸ್ತ ಚಾಚುವ ಭರವಸೆಯನ್ನು ನೀಡಿತ್ತು. ಈ ನಿಮಿತ್ತ ಸಹೃದಯಿ ದಾನಿಗಳಾದ ತಮ್ಮೆಲ್ಲರ‌ ಬೆಂಬಲದಿಂದ ಒಟ್ಟುಗೂಡಿದ ಸಹಾಯಧನವನ್ನು ದಿನಾಂಕ 25/09/2023ನೇ ಸೋಮವಾರ ಅವರ ಮನೆಗೆ ತೆರಳಿ ಹಸ್ತಾಂತರಿಸಲಾಯಿತು.

ಹನಿ‌ ಹನಿ ಸೇರಿ ಹಳ್ಳ ಎನ್ನುವಂತೆ ತಮ್ಮೆಲ್ಲರ‌ ಸಹಾಯಧನವೇ ಒಟ್ಟುಗೂಡಿ ರೂ      75, 000 ನ್ನು ಅವರ ಮನೆಗೆ ತೆರಳಿ ನೀಡಲಾಯಿತು .

ಹಣ ಹಸ್ತಾಂತರ ಸಂದರ್ಭ ಕಾಪು ಕುಲಾಲ ಯುವ ವೇದಿಕೆಯ ಉದಯ ಕುಲಾಲ್, ಕಾಪು ಕುಲಾಲ ಸಂಘದ ಅಧ್ಯಕ್ಷರು ಸಂದೀಪ್ ಬಂಗೇರ, ಆಸರೆ ಚಾರಿಟೇಬಲ್ ಟ್ರಸ್ಟ್ ಉಡುಪಿ ಇದರ ಸತೀಶ್ ಕುಲಾಲ್ ಕಡಿಯಾಳಿ, ಸರ್ವಜ್ಞ ಆಸರೆ ಕಿರಣ ಬಳಗದ ಪ್ರಭಾಕರ್ ಇನ್ನ, ನಿವೃತ್ತ ಸೈನಿಕರು ಬಾಲಕೃಷ್ಣ ಭಂಡಾರಿ,ಬೊಗ್ಗು ಮೂಲ್ಯ ಬೇಲಾಡಿ, ಶಂಕರ ಮೂಲ್ಯ ಬೇಲಾಡಿ, ಸಂತೋಷ್ ಶೆಟ್ಟಿ ಬರ್ಪಾಣಿ, ಸುಮಂತ್ ಕುಲಾಲ್ ಪಾದೂರು, ರವೀಂದ್ರ ಕುಲಾಲ್ ಪಣಿಯೂರು, ಕಾಂತಾವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಕುಲಾಲ್ ಬೇಲಾಡಿ,ಮಹೇಶ್ ಕುಲಾಲ್ ಬೇಲಾಡಿ,ಸತೀಶ್ ಕುಲಾಲ್ ಉಳಿಯಾರು ಉಪಸ್ಥಿತರಿದ್ದರು..

ನೆರವು ನೀಡುವವರು ರಾಜೇಶ್ ಕುಲಾಲ್ ಅವರ ಪತ್ನಿ ವಿನೋದ ಅವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬಹುದು.

ಬ್ಯಾಂಕ್ ಖಾತೆ ಮಾಹಿತಿ ಹೀಗಿದೆ:

Contact Number::9008559310
Google pay number
9008559310
Bank detail CANARA BANK Mudharangadi.
NAME: Vinoda
A/c number: 110106025209
IFSC: CNRB0000638.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

20 minutes ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

34 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

46 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

1 hour ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

24 hours ago