ಬೆಂಗಳೂರು: ಕಾಲೇಜಿಗೆ ದ್ವಿಚಕ್ರ ವಾಹನ ಹಾಗೂ ಕಾರಿನಲ್ಲಿಹೋಗುವ ಮಂದಿಗೆ ಕಡಿವಾಣ ಹಾಕುವುದಕ್ಕೆ ರಾಜ್ಯ ಸರಕಾರ ಮುಂದಾಗಿದ್ದು, ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಪ್ರಕಟಣೆಯನ್ನು ರಾಜ್ಯ ಸರಕಾರ ಹೊರಡಿಸಲಿದೆ ಎನ್ನಲಾಗಿದೆ.
ಉನ್ನತ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ನಿರ್ಬಂಧಿಸಲು ,ಸಾರ್ವಜನಿಕ ಸಾರಿಗೆ ಉತ್ತೇಜಿಸಿ, ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಈ ಪ್ರಸ್ತಾವನೆ ಸಿದ್ಧಪಡಿಸುತ್ತಿದೆ.
ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಜಿ.ಟಿ.ದೇವೇಗೌಡ ಅವರು ಕಾಲೇಜಿನ ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳ ವಾಹನ ನಿಷೇಧಿಸುವ ಬಗ್ಗೆ ಕಾಲೇಜು ಮಂಡಳಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆ ಇದ್ದು ಈ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು, ಖಾಸಗಿ ಮತ್ತು ಡೀಮ್ಡ್ ವಿ.ವಿ ಪ್ರತಿನಿಧಿಗಳು, ವೃತ್ತಿಪರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಪೋಷಕರ ಸಭೆಗಳನ್ನು ನಡೆಸಲು ಮುಂದಾಗಿದ್ದು, ಸಭೆ ನಡೆದ ಬಳಿಕ ವಾಹನಗಳ ನಿಷೇಧದ ಬಗ್ಗೆ ಘೋಷಣೆ ಮಾಡಲಾಗುವುದು ಎನ್ನಲಾಗಿದೆ.
ವಿದ್ಯಾರ್ಥಿಗಳ ವಾಹನಗಳು ಅಪಘಾತಗಳಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನ ಕ್ಯಾಂಪಸ್ ಒಳಗಡೆ ದ್ವಿಚಕ್ರ ಮತ್ತು ಕಾರುಗಳನ್ನು ನಿರ್ಬಂಧಿಸಲು ಇಲಾಖೆ ಚಿಂತನೆ ನಡೆಸಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…