ಬೆಂಗಳೂರು: ಕಾಲೇಜಿಗೆ ದ್ವಿಚಕ್ರ ವಾಹನ ಹಾಗೂ ಕಾರಿನಲ್ಲಿಹೋಗುವ ಮಂದಿಗೆ ಕಡಿವಾಣ ಹಾಕುವುದಕ್ಕೆ ರಾಜ್ಯ ಸರಕಾರ ಮುಂದಾಗಿದ್ದು, ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಪ್ರಕಟಣೆಯನ್ನು ರಾಜ್ಯ ಸರಕಾರ ಹೊರಡಿಸಲಿದೆ ಎನ್ನಲಾಗಿದೆ.
ಉನ್ನತ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ನಿರ್ಬಂಧಿಸಲು ,ಸಾರ್ವಜನಿಕ ಸಾರಿಗೆ ಉತ್ತೇಜಿಸಿ, ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಈ ಪ್ರಸ್ತಾವನೆ ಸಿದ್ಧಪಡಿಸುತ್ತಿದೆ.
ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಜಿ.ಟಿ.ದೇವೇಗೌಡ ಅವರು ಕಾಲೇಜಿನ ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳ ವಾಹನ ನಿಷೇಧಿಸುವ ಬಗ್ಗೆ ಕಾಲೇಜು ಮಂಡಳಿಗಳೊಂದಿಗೆ ಸಭೆ ನಡೆಸುವ ಸಾಧ್ಯತೆ ಇದ್ದು ಈ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿಗಳು, ಖಾಸಗಿ ಮತ್ತು ಡೀಮ್ಡ್ ವಿ.ವಿ ಪ್ರತಿನಿಧಿಗಳು, ವೃತ್ತಿಪರ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಪೋಷಕರ ಸಭೆಗಳನ್ನು ನಡೆಸಲು ಮುಂದಾಗಿದ್ದು, ಸಭೆ ನಡೆದ ಬಳಿಕ ವಾಹನಗಳ ನಿಷೇಧದ ಬಗ್ಗೆ ಘೋಷಣೆ ಮಾಡಲಾಗುವುದು ಎನ್ನಲಾಗಿದೆ.
ವಿದ್ಯಾರ್ಥಿಗಳ ವಾಹನಗಳು ಅಪಘಾತಗಳಾಗುತ್ತಿರುವ ಹಿನ್ನೆಲೆಯಲ್ಲಿ ಕಾಲೇಜಿನ ಕ್ಯಾಂಪಸ್ ಒಳಗಡೆ ದ್ವಿಚಕ್ರ ಮತ್ತು ಕಾರುಗಳನ್ನು ನಿರ್ಬಂಧಿಸಲು ಇಲಾಖೆ ಚಿಂತನೆ ನಡೆಸಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…