ನಾವುಂದ,: ಕಾಲೇಜು ಎದುರು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ನಾವುಂದದಲ್ಲಿ ನಡೆದಿದೆ.
ಮರವಂತೆಯ ಗಾಂಧಿನಗರದ ನಿವಾಸಿ ಕಿಶನ್ ಖಾರ್ವಿ (17ವ) ಮೃತ ಪಟ್ಟ ದುರ್ದೈವಿ.
ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು ಕಿಶನ್ ಖಾರ್ವಿ ಪಿಯುಸಿ ಶೈಕ್ಷಣಿಕ ಚಟುವಟಿಕೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ಬಂದು ಕಾಲೇಜಿನಿಂದ ಮರಳುವ ವೇಳೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಿಶನ್ ಖಾರ್ವಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.
ಸ್ಥಳಕ್ಕೆ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ ನಾಯಕ್, ಎಸ್.ಐ ಸಂಗೀತಾ ಭೇಟಿ ನೀಡಿದ್ದಾರೆ. ಗಂಗೊಳ್ಳಿ ಆಪತ್ಬಾಂದವ ಅಂಬುಲೆನ್ಸ್ ಮೂಲಕ ಶವವನ್ನು ಬೈಂದೂರು ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…