ಬೆಂಗಳೂರು: ಏಕಾಏಕಿ ದೇವಾಲಯದಲ್ಲಿ ಪೂಜೆ ಮುಗಿಸಿ ಹೊರಬರುತ್ತಿದ್ದ ಕಾಳಿಮಠದ ಋಷಿಕೇಷ ಸ್ವಾಮೀಜಿ ಮುಖಕ್ಕೆ ಕಪ್ಪು ಮಸಿ ಬಳಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಇತ್ತೀಚೆಗೆ ನಾಡಪ್ರಭು ಕೆಂಪೇಗೌಡ ಮತ್ತು ರಾಷ್ಟ್ರ ಕವಿ ಕುವೆಂಪು ಅವರ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಲ್ಲೇಶ್ವರಂನ ಗಂಗಮ್ಮನ ದೇವಾಲಯಗಳಲ್ಲಿ ಅವರಿಗೆ ಎದುರಾದ ಗುಂಪೊಂದು ಏಕಾಏಕಿ ಮಸಿ ಬಳಿದಿದೆ.
ಈ ಬಗ್ಗೆ ಮಾತನಾಡಿರುವ ಅವರು ‘ಮಸಿ ಬಳಿದವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ. ಅನಾಮಧೇಯ ವ್ಯಕ್ತಿಗಳು ಸಂಘಟನೆ ಹೆಸರು ಹೇಳಿಕೊಂಡು ಕ್ಷುಲ್ಲಕ ಕಾರಣಕ್ಕೆ ಮಸಿ ಬಳಿದಿದ್ದಾರೆ’ ಎಂದರು.
ನಾನು ಕುವೆಂಪು ವಿರುದ್ಧ ಆಗಲಿ ಕೆಂಪೇಗೌಡರ ವಿರುದ್ಧ ಆಗಲಿ ಯಾವತ್ತು ಮಾತಾಡಿಲ್ಲ. ಮಾತಾಡಿದ್ದೇನೆ ಅನ್ನೋದಾದ್ರೆ ಸಾಬೀತು ಪಡಿಸಲಿ. ಕ್ಷುಲ್ಲಕ್ಕ ಕಾರಣಕ್ಕೆ ಬೇಕಂತಲೆ ಗಲಾಟೆ ಮಾಡಿದ್ದ ಹಾಗೇ ಕಾಣಿಸ್ತಾ ಇದೆ. ಮಸಿ ಬಳಿದವರ ವಿರುದ್ಧ ದೂರು ನೀಡಲಿದ್ದೇವೆ ಎಂದಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…