ಮಂಗಳೂರು : ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು ವಿಶ್ವ ಹಿಂದೂ ಪರಿಷತ್ ಬ್ಯಾನರ್ ಅಳವಡಿಸಿದೆ. ಇಂದಿನಿಂದ ಕಾವೂರು ಜಾತ್ರೆ ಆರಂಭಗೊಂಡಿದೆ. ಈ ಜಾತ್ರೆಯಲ್ಲಿ ವಿವಿಧ ಮತ ಧಾರ್ಮಿಕ ನಂಬಿಕೆಯುಳ್ಳ ವ್ಯಕ್ತಿಗಳು ಭಾಗವಹಿಸುವುದು, ಸಂತೆ ವ್ಯಾಪಾರ ಮಾಡುತ್ತಿರುವುದು ಹಿಂದಿನಿಂದಲೂ ನಡೆದುಬಂದಿದೆ.
ಆದರೆ ಜನವರಿ 10ರಂದು ‘ಮುಸ್ಲಿಮ್ ಧರ್ಮದವರು ಸಂತೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಹಾಕಲಾಗಿದೆ’ ಎಂಬ ಜನಾಂಗೀಯ ನಿಂದನೆಯ ಬ್ಯಾನರ್ ಅಳವಡಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ, ಎಸಿಪಿಯವರ ಗಮನಕ್ಕೆ ತಂದ ಬಳಿಕ ಅದನ್ನು ತೆರವುಗೊಳಿಸಲಾಗಿತ್ತು. ಆದರೆ ನಿನ್ನೆ ಶುಕ್ರವಾರ ಮತ್ತೆ ಇದೇರೀತಿ ‘ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು ‘ಹರಾಂ’ ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ.
Join our Whatsapp group by clicking the below link 👇👇
ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…