ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ 370 ನೇ ವಿಧಿ ಕೇಂದ್ರ ಸರ್ಕಾರ ರದ್ದುಗೊಳಿಸಿದ ಬಳಿಕ ಭಾರತದ ವಿರುದ್ಧ ಯುದ್ಧ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಪಾಕಿಸ್ತಾನ ಇದೀಗ ಮತ್ತೆ ಬೆದರಿಕೆ ಹಾಕಿದೆ.
ಭಾರತ ಕಾಶ್ಮೀರದಲ್ಲಿ ದೌರ್ಜನ್ಯವೆಸಗುತ್ತಿದ್ದು, ಹಿಂದುತ್ವ ಹೇರುವ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಖ್ವಾಮರ್ ಜಾವೆದ್ ಬಾಜ್ವಾ ಹೇಳಿದ್ದಾರೆ.
ಹಿಂದುತ್ವ ಹಾಗೂ ದೌರ್ಜನ್ಯಗಳಿಗೆ ಕಾಶ್ಮೀರ ಬಲಿಪಶುವಾಗುತ್ತಿದೆ. ಕಾಶ್ಮೀರ ಪಾಕಿಸ್ತಾನದ ಅಜೆಂಡಾವಾಗಿದೆ. ಪ್ರಸ್ತುತ ಭಾರತ ಸರ್ಕಾರ ಕಾಶ್ಮೀರ ಕುರಿತಂತೆ ತೆಗೆದುಕೊಂಡಿರುವ ನಿರ್ಧಾರ ನಮಗೆ ಸವಾಲಾಗಿದೆ. ಕಾಶ್ಮೀರವನ್ನು ಒಬ್ಬಂಟಿಯಾಗಿ ಪಾಕಿಸ್ತಾನ ಎಂದಿಗೂ ಬಿಡುವುದಿಲ್ಲ. ಕಟ್ಟಕಡೆಯ ಯೋಧ, ಗುಂಡು ಹಾಗೂ ಉಸಿರು ಇರುವವರೆಗೂ ನಾವು ನಮ್ಮ ಕರ್ತವ್ಯವನ್ನು ನಿರ್ವಹಿಸುತ್ತೇವೆ. ಕಾಶ್ಮೀರಕ್ಕಾಗಿ ಪಾಕಿಸ್ತಾನ ಸೇನೆ ಯಾವುದೇ ಹಂತಕ್ಕೆ ಬೇಕಾದರೂ ಹೋಗುತ್ತದೆ. ಯುದ್ಧದ ಮೋಡ ಹಾಗೂ ಆತಂಕ ವಾತಾವರಣ ಸೃಷ್ಟಿಯಾಗಿದೆ. ಆದರೆ, ನಾವು ಶಾಂತಿಯನ್ನು ಬಯಸುತ್ತಿದ್ದೇವೆ. ಇಂದು ಕಾಶ್ಮೀರ ಆತಂಕದಲ್ಲಿ ಸುಡುತ್ತಿದೆ. ನಿಮ್ಮೊಂದಿಗೆ ನಾವಿದ್ದೇವೆಂಬುದನ್ನು ನಾನು ಕಾಶ್ಮೀರ ಜನತೆಗೆ ಭರವಸೆ ನೀಡುತ್ತೇನೆ. ಕಾಶ್ಮೀರಕ್ಕಾಗಿ ಯಾವುದೇ ಬಲಿದಾನಕ್ಕೂ ನಾವು ಸಿದ್ಧರಿದ್ದೇವೆಂದು ಹೇಳಿಕೊಂಡಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…