ಬೆಂಗಳೂರು: ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿರುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಹಿರಿಯ ಬಿಜೆಪಿ ನಾಯಕ ಎಸ್. ಎಂ ಕೃಷ್ಣ ಸ್ವಾಗತಿಸಿದ್ದಾರೆ.
ಸಂವಿಧಾನದ 370ನೇ ವಿಧಿ ಮತ್ತು 35(ಎ) ಪರಿಚ್ಛೇದವನ್ನು ರದ್ದು ಮಾಡಿರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೊಸ ಇತಿಹಾಸ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳು ಕಾಶ್ಮೀರ ವಿಷಯವನ್ನು ವೋಟ್ ಬ್ಯಾಂಕ್’ಗಾಗಿ ಬಳಸಿಕೊಂಡವು. ವಿಧಾನಸಭೆ ರಚನೆಯಾಗುವವರೆಗೂ ಈ ವಿಶೇಷಾಧಿಕಾರವನ್ನು ತಾತ್ಕಾಲಿಕವಾಗಿರುವಂತೆ ನಿಯಮ ಮಾಡಲಾಗಿತ್ತು, ಆದರೆ ಪಟ್ಟಭದ್ರ ಹಿತಸಾಕ್ತಿಗಳಿಂದಾಗಿ ಈ ವಿಶೇಷಾಧಿಕಾರ ತಾತ್ಕಾಲಿಕವಾಗಿರುವುದರ ಬದಲಿಗೆ, ಶಾಶ್ವತವಾಗಿ ಮುಂದುವರಿಸಿಕೊಂಡು ಬರುವಂತಾಯಿತು ಎಂದು ಹೇಳಿದ್ದಾರೆ.
ಕಾಶ್ಮೀರದಿಂದ ಕನ್ಯಾಕುಮಾರಿಯಿಂದ ಒಂದು ರಾಷ್ಟ್ರ ಒಂದೇ ಜನ ಆಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…