ಬೆಂಗಳೂರು: ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿರುವ ಕೇಂದ್ರ ಸರ್ಕಾರದ ಐತಿಹಾಸಿಕ ನಿರ್ಧಾರವನ್ನು ಹಿರಿಯ ಬಿಜೆಪಿ ನಾಯಕ ಎಸ್. ಎಂ ಕೃಷ್ಣ ಸ್ವಾಗತಿಸಿದ್ದಾರೆ.
ಸಂವಿಧಾನದ 370ನೇ ವಿಧಿ ಮತ್ತು 35(ಎ) ಪರಿಚ್ಛೇದವನ್ನು ರದ್ದು ಮಾಡಿರುವುದರ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೊಸ ಇತಿಹಾಸ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.
ರಾಜಕೀಯ ಪಕ್ಷಗಳು ಕಾಶ್ಮೀರ ವಿಷಯವನ್ನು ವೋಟ್ ಬ್ಯಾಂಕ್’ಗಾಗಿ ಬಳಸಿಕೊಂಡವು. ವಿಧಾನಸಭೆ ರಚನೆಯಾಗುವವರೆಗೂ ಈ ವಿಶೇಷಾಧಿಕಾರವನ್ನು ತಾತ್ಕಾಲಿಕವಾಗಿರುವಂತೆ ನಿಯಮ ಮಾಡಲಾಗಿತ್ತು, ಆದರೆ ಪಟ್ಟಭದ್ರ ಹಿತಸಾಕ್ತಿಗಳಿಂದಾಗಿ ಈ ವಿಶೇಷಾಧಿಕಾರ ತಾತ್ಕಾಲಿಕವಾಗಿರುವುದರ ಬದಲಿಗೆ, ಶಾಶ್ವತವಾಗಿ ಮುಂದುವರಿಸಿಕೊಂಡು ಬರುವಂತಾಯಿತು ಎಂದು ಹೇಳಿದ್ದಾರೆ.
ಕಾಶ್ಮೀರದಿಂದ ಕನ್ಯಾಕುಮಾರಿಯಿಂದ ಒಂದು ರಾಷ್ಟ್ರ ಒಂದೇ ಜನ ಆಗಲಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…