ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಅಭಿವೃದ್ಧಿ ಮಂಡಳಿಯ ಚುನಾವಣೆಲ್ಲಿ ಗೆದ್ದ ಬಿಜೆಪಿ ಖುಷಿಯಲ್ಲಿದೆ. ಇದೇ ಹಿನ್ನಲೆಯಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವನ್ನು ಪುನಃ ಸ್ಥಾಪಿಸಲು ಮೋದಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.
ಚೊಚ್ಚಲ ಡಿಡಿಸಿ ಚುನಾವಣೆಯಲ್ಲಿ ಬಿಜೆಪಿಯನ್ನು ಏಕೈಕ ಅತಿದೊಡ್ಡ ಪಕ್ಷವೆಂದು ಮತ ಚಲಾಯಿಸಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಜನರನ್ನು ಶ್ಲಾಘಿಸಿ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
“ಜಮ್ಮು ಮತ್ತು ಕಾಶ್ಮೀರದಲ್ಲಿ ತಳಮಟ್ಟದ ಪ್ರಜಾಪ್ರಭುತ್ವವನ್ನು ಪುನಃ ಸ್ಥಾಪಿಸಲು ಮೋದಿ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ಡಿಡಿಸಿ ಚುನಾವಣೆಯಲ್ಲಿ ಬಿಜೆಪಿಗೆ ಜನ ಮತ ಚಲಾಯಿಸಿದ್ದಾರೆ. ಇದು ಬಿಜೆಪಿ ಹಾಗೂ ಪ್ರಜಾಪ್ರಭುತ್ವದ ಮೇಲಿನ ಅವರ ನಂಬಿಕೆಯನ್ನು ತೋರುತ್ತದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ ಬೆಂಗಳೂರು: ಬ್ರೇಕ್ಫಾಸ್ಟ್ ಮೀಟಿಂಗ್ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್…
ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ…
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…