ಉಡುಪಿ: ಕಾಶ್ಮೀರದಲ್ಲಿ ಭಯೋತ್ಪಾದಕರ ಅಟ್ಟಹಾಸ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 326 ಕಿಲೋಮೀಟರ್ ಗೂ ಅಧಿಕ ಕರಾವಳಿ ತೀರ ಇದ್ದು ಕರಾವಳಿ ಮೂಲಕ ಭಯೋತ್ಪಾದಕ ಚಟುವಟಿಕೆ ಸಾಧ್ಯತೆ ಹಿನ್ನಲೆಯಲ್ಲಿ ಕಣ್ಗಾವಲು ಇರಿಸಲಾಗಿದೆ.
ಕರಾವಳಿ ಕಾವಲು ಪಡೆಯ 13 ಬೊಟ್ ಗಳು ಸದ್ಯ ಪೆಟ್ರೋಲಿಂಗ್ ನಡೆಸುತ್ತಿವೆ. ಕಡಲತೀರ ಪ್ರದೇಶದಲ್ಲಿ ಒಟ್ಟು 9 ಕರಾವಳಿ ಕಾವಲು ಪಡೆ ಠಾಣೆಗಳಿವೆ.ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪಡೆ, ಗುಪ್ತಚರ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದು ಜಂಟಿ ಕಾರ್ಯಾಚರಣೆ ನಡೆಸಿದೆ.
ಭದ್ರತೆಯ ದೃಷ್ಟಿಯಿಂದ ಆಳ ಸಮುದ್ರ ಮೀನುಗಾರರಿಗೂ ಮಾಹಿತಿ ನೀಡಲಾಗಿದ್ದು ಕಡಲಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಓಡಾಟ ಕಂಡು ಬಂದರೆ, ತಕ್ಷಣ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.ಅರಬ್ಬಿ ಸಮುದ್ರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿದ್ದು ಯಾವುದೇ ವಿದೇಶಿ ಬೋಟುಗಳು, ವಿದೇಶಿ ವ್ಯಕ್ತಿಗಳು ಕಂಡು ಬಂದರೆ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…