ಮಂಗಳೂರು : ಮಂಗಳೂರು ಮೂಲದ ಪ್ರಭಾತ್ ಕುಮಾರ್ ಕರಿಯಪ್ಪ ಅವರು ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಜಮ್ಮುವಿನ ವೈಷ್ಣೋದೇವಿಯಿಂದ ಪಾದಯಾತ್ರೆ ಆರಂಭಿಸಿದ್ದು, ಇದೀಗ ಪಾದಯಾತ್ರೆ ಮೂಲಕ ಮಂಗಳೂರಿಗೆ ಆಗಮಿಸಿದರು.
ಮಂಗಳೂರಿನಲ್ಲಿ ಹೌಸ್ ನರ್ಸಿಂಗ್ ಕೆಲಸ ಮಾಡುತ್ತಿದ್ದ ಪ್ರಭಾತ್ ಕುಮಾರ್ ವಿಮಾನದ ಮೂಲಕ ಜಮ್ಮುವಿನ ವೈಷ್ಣೋದೇವಿಗೆ ತೆರಳಿದ್ದರು. ಆಗಸ್ಟ್ 31 ರಿಂದ ಪಾದಯಾತ್ರೆ ಆರಂಭಿಸಿದ ಅವರು 108 ದಿನ ಕ್ರಮಿಸಿ ಇಂದು ಮಂಗಳೂರು ತಲುಪಿದರು. ಈ ಸಂದರ್ಭದಲ್ಲಿ ಮಂಗಳೂರಿನ ಅಯ್ಯಪ್ಪ ಮಾಲಾಧಾರಿಗಳು ಅವರಿಗೆ ಆತ್ಮೀಯವಾಗಿ ಸ್ವಾಗತ ಕೋರಿದರು.
70 ಲಕ್ಷ ಜೀವ ರಾಶಿಗಳಿಗೆ ಸುಖ ಶಾಂತಿ ನೆಮ್ಮದಿ, ಮುಕ್ತಿ ನೀಡುವ ಬೇಡಿಕೆಯೊಂದಿಗೆ ತಾವು ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿರುವುದಾಗಿ ಮಾಲಾಧಾರಿಯೂ ಆಗಿರುವ ಪ್ರಭಾತ್ ಕುಮಾರ್ ಹೇಳಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…