ನವದೆಹಲಿ : ಪಾಕಿಸ್ತಾನವು ತನ್ನದೇ ನೆಲದಲ್ಲಿರುವ, ದೇಶಭ್ರಷ್ಟರು ಎಂದು ಘೋಷಿಸಿರುವ ಮೊಹಾಜಿರ್, ಬಲೂಚ್, ಪಸ್ತೂನ್ ಮತ್ತು ಹಜ್ರಾ ನಾಗರಿಕರಿಗೆ ಮೊದಲು ನ್ಯಾಯ ಒದಗಿಸಲಿ ಅಲ್ಲಿಯವರೆಗೆ ಪಾಕ್ ಕಾಶ್ಮೀರದ ಪರವಾಗಿ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ಮೊಹಾಜಿರ್ ಸಂಘಟನೆ ವಾಯ್ಸ್ ಆಫ್ ಕರಾಚಿಯ ಮುಖಂಡ ನದೀಂ ನುಸ್ರತ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ಮತ್ತು ವಿಶೇಷ ಸ್ಥಾನಮಾನ ಒದಗಿಸಿಕೊಡುತ್ತಿದ್ದ ಭಾರತೀಯ ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸೋಮವಾರ ರದ್ದಗೊಳಿಸಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿರುವ ನದೀಂ, ಕಾಶ್ಮೀರದ ವಿಷಯದಲ್ಲಿ ಮಾತನಾಡುವ ನೈತಿಕ ಹಕ್ಕು ಪಾಕಿಸ್ತಾನಕ್ಕೆ ಇಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನ ತನ್ನದೇ ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಿದೆ. ಮಾನವ ಹಕ್ಕುಗಳನ್ನು ದಮನಗೊಳಿಸಿದೆ. ಹೀಗಿರುವಾಗ ಕಾಶ್ಮೀರದ ವಿಷಯವಾಗಿ ಜಾಗತಿಕ ವೇದಿಕೆಯಲ್ಲಿ ಪ್ರಶ್ನಿಸಲು ಅದಕ್ಕೆ ನೈತಿಕ ಹಕ್ಕು ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…