ನವದೆಹಲಿ: ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದ ಶಾಹಿದ್ ಆಫ್ರಿದಿ ಇದೀಗ ವಿಶ್ವಸಂಸ್ಥೆಯ ಅಸ್ಥಿತ್ವವನ್ನು ಪ್ರಶ್ನಿಸಿದ್ದಾರೆ.
ತಮ್ಮ ಟ್ವೀಟ್ ನಲ್ಲಿ ಶಾಹಿದ್ ಆಫ್ರಿದಿ, ವಿಶ್ವಸಂಸ್ಥೆ ನಿರ್ಣಯದ ಪ್ರಕಾರ, ಕಾಶ್ಮೀರಿಗಳಿಗೆ ಅವರ ಸರಿಯಾದ ಹಕ್ಕುಗಳನ್ನು ನೀಡಬೇಕು. ನಮ್ಮೆಲ್ಲರಂತೆ ಸ್ವಾತಂತ್ರ್ಯದ ಹಕ್ಕುಗಳು.
ವಿಶ್ವಸಂಸ್ಥೆಯನ್ನು ಯಾಕಾಗಿ ರಚಿಸಲಾಗಿದೆ ಮತ್ತು ಅದು ಏಕೆ ನಿದ್ರಿಸುತ್ತಿದೆ? ಮಾನವೀಯತೆಯ ವಿರುದ್ಧ ಕಾಶ್ಮೀರದಲ್ಲಿ ನಡೆಯುತ್ತಿರುವ ಅಪ್ರಚೋದಿತ ಆಕ್ರಮಣ ಮತ್ತು ಅಪರಾಧಗಳನ್ನು ಗಮನಿಸಬೇಕು. ಅಮೆರಿಕ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು. ತಮ್ಮ ಪಾತ್ರವನ್ನು ನಿಭಾಯಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ವಿಪಕ್ಷಗಳ ಗದ್ದಲದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದರು. ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ಈ ಮೂಲಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಒಳಗೊಂಡಿರುವ ಕೇಂದ್ರಾಡಳಿತ ಪ್ರದೇಶ ಮತ್ತು ಲಡಾಕ್ ವಿಧಾನಸಭೆ ಒಳಗೊಂಡಿರದ ಕೇಂದ್ರಾಡಳಿತ ಪ್ರದೇಶವಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…