ನವದೆಹಲಿ: ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದ ಶಾಹಿದ್ ಆಫ್ರಿದಿ ಇದೀಗ ವಿಶ್ವಸಂಸ್ಥೆಯ ಅಸ್ಥಿತ್ವವನ್ನು ಪ್ರಶ್ನಿಸಿದ್ದಾರೆ.
ತಮ್ಮ ಟ್ವೀಟ್ ನಲ್ಲಿ ಶಾಹಿದ್ ಆಫ್ರಿದಿ, ವಿಶ್ವಸಂಸ್ಥೆ ನಿರ್ಣಯದ ಪ್ರಕಾರ, ಕಾಶ್ಮೀರಿಗಳಿಗೆ ಅವರ ಸರಿಯಾದ ಹಕ್ಕುಗಳನ್ನು ನೀಡಬೇಕು. ನಮ್ಮೆಲ್ಲರಂತೆ ಸ್ವಾತಂತ್ರ್ಯದ ಹಕ್ಕುಗಳು.
ವಿಶ್ವಸಂಸ್ಥೆಯನ್ನು ಯಾಕಾಗಿ ರಚಿಸಲಾಗಿದೆ ಮತ್ತು ಅದು ಏಕೆ ನಿದ್ರಿಸುತ್ತಿದೆ? ಮಾನವೀಯತೆಯ ವಿರುದ್ಧ ಕಾಶ್ಮೀರದಲ್ಲಿ ನಡೆಯುತ್ತಿರುವ ಅಪ್ರಚೋದಿತ ಆಕ್ರಮಣ ಮತ್ತು ಅಪರಾಧಗಳನ್ನು ಗಮನಿಸಬೇಕು. ಅಮೆರಿಕ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು. ತಮ್ಮ ಪಾತ್ರವನ್ನು ನಿಭಾಯಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ವಿಪಕ್ಷಗಳ ಗದ್ದಲದ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದರು. ಜಮ್ಮು ಮತ್ತು ಕಾಶ್ಮೀರ ಪುನರ್ ರಚನೆ ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ಈ ಮೂಲಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಒಳಗೊಂಡಿರುವ ಕೇಂದ್ರಾಡಳಿತ ಪ್ರದೇಶ ಮತ್ತು ಲಡಾಕ್ ವಿಧಾನಸಭೆ ಒಳಗೊಂಡಿರದ ಕೇಂದ್ರಾಡಳಿತ ಪ್ರದೇಶವಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…