ಲಡಾಕ್: ಕಾಶ್ಮೀರ ಭಾರತದ ಭಾಗ, ಕಾಶ್ಮೀರದ ಬಗ್ಗೆ ಮಾತನಾಡುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕಿಲ್ಲ ಎಂದು ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಕಿಡಿ ಕಾರಿದ್ದಾರೆ.
ಸಂವಿಧಾನ ವಿಧಿ 370ನ್ನು ರದ್ದುಪಡಿಸಿ ಜಮ್ಮು-ಕಾಶ್ಮೀರ ವಿಭಜನೆ ನಂತರ ರಕ್ಷಣಾ ಮೊದಲ ಬಾರಿಗೆ ಲಡಾಕ್ ಗೆ ಭೇಟಿ ನೀಡಿ, ಅಲ್ಲಿ 26ನೇ ಕಿಸಾನ್ -ಜವಾನ್ ವಿಜ್ಞಾನ ಮೇಳವನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್ ಕಾಶ್ಮೀರದ ಬಗ್ಗೆ ಇಷ್ಟೊಂದು ಕಾಳಜಿ ವಹಿಸುವ, ಮಾತನಾಡುವ ಪಾಕಿಸ್ತಾನಕ್ಕೆ ನಾನು ಒಂದು ಪ್ರಶ್ನೆ ಕೇಳಲು ಇಚ್ಚಿಸುತ್ತೇನೆ, ಕಾಶ್ಮೀರ ಯಾವಾಗ ನಿಮ್ಮದಾಗಿತ್ತು ಎಂದು ಕೇಳುತ್ತೇನೆ ಎಂದಿದ್ದಾರೆ.
ಕಾಶ್ಮೀರ ಭಾರತದ ಭಾಗ. ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನಕ್ಕೆ ಮಾತನಾಡುವ ಯಾವುದೇ ಅಧಿಕಾರವಿಲ್ಲ. ಕಾಶ್ಮೀರ ಹೇಗೆ ಪಾಕಿಸ್ತಾನದ್ದಾಗಿತ್ತು, ಕಾಶ್ಮೀರ ವಿಚಾರದಲ್ಲಿ ಅವರೇಕೆ ಹಸ್ತಕ್ಷೇಪ ಮಾಡಬೇಕು ಎಂದು ಹೇಳಿದ್ದಾರೆ.
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…