ಲಡಾಕ್: ಕಾಶ್ಮೀರ ಭಾರತದ ಭಾಗ, ಕಾಶ್ಮೀರದ ಬಗ್ಗೆ ಮಾತನಾಡುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕಿಲ್ಲ ಎಂದು ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಕಿಡಿ ಕಾರಿದ್ದಾರೆ.
ಸಂವಿಧಾನ ವಿಧಿ 370ನ್ನು ರದ್ದುಪಡಿಸಿ ಜಮ್ಮು-ಕಾಶ್ಮೀರ ವಿಭಜನೆ ನಂತರ ರಕ್ಷಣಾ ಮೊದಲ ಬಾರಿಗೆ ಲಡಾಕ್ ಗೆ ಭೇಟಿ ನೀಡಿ, ಅಲ್ಲಿ 26ನೇ ಕಿಸಾನ್ -ಜವಾನ್ ವಿಜ್ಞಾನ ಮೇಳವನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್ ಕಾಶ್ಮೀರದ ಬಗ್ಗೆ ಇಷ್ಟೊಂದು ಕಾಳಜಿ ವಹಿಸುವ, ಮಾತನಾಡುವ ಪಾಕಿಸ್ತಾನಕ್ಕೆ ನಾನು ಒಂದು ಪ್ರಶ್ನೆ ಕೇಳಲು ಇಚ್ಚಿಸುತ್ತೇನೆ, ಕಾಶ್ಮೀರ ಯಾವಾಗ ನಿಮ್ಮದಾಗಿತ್ತು ಎಂದು ಕೇಳುತ್ತೇನೆ ಎಂದಿದ್ದಾರೆ.
ಕಾಶ್ಮೀರ ಭಾರತದ ಭಾಗ. ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನಕ್ಕೆ ಮಾತನಾಡುವ ಯಾವುದೇ ಅಧಿಕಾರವಿಲ್ಲ. ಕಾಶ್ಮೀರ ಹೇಗೆ ಪಾಕಿಸ್ತಾನದ್ದಾಗಿತ್ತು, ಕಾಶ್ಮೀರ ವಿಚಾರದಲ್ಲಿ ಅವರೇಕೆ ಹಸ್ತಕ್ಷೇಪ ಮಾಡಬೇಕು ಎಂದು ಹೇಳಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…