ನವದೆಹಲಿ : ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ವಿರುದ್ಧ ಗೃಹ ಸಚಿವ ಅಮಿತ್ ಶಾ ವಾಗ್ಧಾಳಿ ನಡೆಸಿದ್ದಾರೆ. ಕಾಶ್ಮೀರದ ದೀರ್ಘಕಾಲದ ಸಮಸ್ಯೆಗಳಿಗೆ ನೆಹರು ಅವರೇ ಕಾರಣ ಎಂದು ಅಮಿತ್ ಶಾ ವಾಗ್ಧಾಳಿ ನಡೆಸಿದ್ದಾರೆ.
ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಶ್ಮೀರವನ್ನು ಒಟ್ಟಾಗಿ ಕೊಂಡೊಯ್ಯುವ ವಿಚಾರದ ನಿರ್ಧಾರವನ್ನು ಯಾರ ಜೊತೆಯೂ ಚರ್ಚಿಸದೇ ಜವಾಹರ್ ಲಾಲ್ ನೆಹರು ಅವರು ವೈಯಕ್ತಿಕವಾಗಿ ತೆಗೆದುಕೊಂಡು ಹೋದರು, ಈ ತಪ್ಪು ಹಿಮಾಲಯಕ್ಕಿಂತ ದೊಡ್ಡದಾಗಿದೆ ಎಂದು ಕಿಡಿಕಾರಿದರು.
ದೇಶದ ಹಿಂದಿನ ಕಾಂಗ್ರೆಸ್ ಸರ್ಕಾರ ಇತಿಹಾಸವನ್ನು ವಿರೂಪಗೊಳಿಸಿದೆ. 1947 ರಿಂದ ಈ ವರೆಗೆ ಜಮ್ಮು ಕಾಶ್ಮೀರ ನಮಗೆ ಚರ್ಚೆಯ ಹಾಗೂ ವಿವಾದದ ವಿಷಯವಾಗಿತ್ತು, ಈ ಇತಿಹಾಸವನ್ನು ಸಾರ್ವಜನಿಕರಿಗೆ ತಿಳಿಸಲಾಗಿದೆ. ಸರಿಯಾದ ಇತಿಹಾಸವನ್ನು ಜನರಿಗೆ ತಿಳಿಸುವ ಕಾಲ ಈಗ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…