Featured

ಕಾಶ್ಮೀರ ಸಮಸ್ಯೆಗಳಿಗೆ ನೆಹರು ಅವರೇ ಕಾರಣ : ಅಮಿತ್ ಶಾ -Vishwanews24

ನವದೆಹಲಿ : ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ವಿರುದ್ಧ ಗೃಹ ಸಚಿವ ಅಮಿತ್ ಶಾ ವಾಗ್ಧಾಳಿ ನಡೆಸಿದ್ದಾರೆ. ಕಾಶ್ಮೀರದ ದೀರ್ಘಕಾಲದ ಸಮಸ್ಯೆಗಳಿಗೆ ನೆಹರು ಅವರೇ ಕಾರಣ ಎಂದು ಅಮಿತ್ ಶಾ ವಾಗ್ಧಾಳಿ ನಡೆಸಿದ್ದಾರೆ.

ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಾಶ್ಮೀರವನ್ನು ಒಟ್ಟಾಗಿ ಕೊಂಡೊಯ್ಯುವ ವಿಚಾರದ ನಿರ್ಧಾರವನ್ನು ಯಾರ ಜೊತೆಯೂ ಚರ್ಚಿಸದೇ ಜವಾಹರ್ ಲಾಲ್ ನೆಹರು ಅವರು ವೈಯಕ್ತಿಕವಾಗಿ ತೆಗೆದುಕೊಂಡು ಹೋದರು, ಈ ತಪ್ಪು ಹಿಮಾಲಯಕ್ಕಿಂತ ದೊಡ್ಡದಾಗಿದೆ ಎಂದು ಕಿಡಿಕಾರಿದರು.

ದೇಶದ ಹಿಂದಿನ ಕಾಂಗ್ರೆಸ್ ಸರ್ಕಾರ ಇತಿಹಾಸವನ್ನು ವಿರೂಪಗೊಳಿಸಿದೆ. 1947 ರಿಂದ ಈ ವರೆಗೆ ಜಮ್ಮು ಕಾಶ್ಮೀರ ನಮಗೆ ಚರ್ಚೆಯ ಹಾಗೂ ವಿವಾದದ ವಿಷಯವಾಗಿತ್ತು, ಈ ಇತಿಹಾಸವನ್ನು ಸಾರ್ವಜನಿಕರಿಗೆ ತಿಳಿಸಲಾಗಿದೆ. ಸರಿಯಾದ ಇತಿಹಾಸವನ್ನು ಜನರಿಗೆ ತಿಳಿಸುವ ಕಾಲ ಈಗ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದರು.

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 hour ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

4 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago