ಕಾಸರಗೋಡು: ಮಂಜೇಶ್ವರ ಗೋವಿಂದ ಪೈ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಪೆರುಂಬಳ ಬೇನೂರಿನ ಅಂಜುಶ್ರೀ ಪಾರ್ವತಿಯ ಸಾವಿಗೆ ಇಲಿ ಪಾಷಾಣ ಸೇವನೆ ಕಾರಣ ಎಂದು ರಾಸಾಯನಿಕ ತಪಾಸಣಾ ವರದಿಯಿಂದ ತಿಳಿದು ಬಂದಿದೆ.
ಅಂತಿಮ ಮರಣೋತ್ತರ ಪರೀಕ್ಷಾ ವರದಿಯಲ್ಲೂ ಇದನ್ನು ದೃಢೀಕರಿಸಿತ್ತು.
ಜನವರಿ 7ರಂದು ಅಂಜುಶ್ರೀ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಟ್ಟಿದ್ದಳು. ಕೋಝಿಕ್ಕೊಡ್ ನ ಫಾರೆನ್ಸಿಕ್ ಪ್ರಯೋಗಾಲಯದಲ್ಲಿ ನಡೆಸಿದ ತಪಾಸಣೆಯಿಂದ ಇಲಿ ವಿಷ ಸೇವನೆ ಅಂಜುಶ್ರೀ ಸಾವಿಗೆ ಕಾರಣ ಎಂದು ಖಚಿತ ಪಡಿಸಿದೆ. ಈ ಕುರಿತ ವರದಿ ತನಿಖಾ ತಂಡಕ್ಕೆ ಲಭಿಸಿದೆ.
ಕಾಸರಗೋಡು ನಗರ ಹೊರ ವಲಯದ ಹೋಟೆಲೊಂದರಿಂದ ಆನ್ಲೈನ್ನಲ್ಲಿ ಖರೀದಿಸಿದ್ದ ಆಹಾರ ಸೇವಿಸಿರುವುದು ಸಾವಿಗೆ ಕಾರಣ ಎಂದು ಕುಟುಂಬಸ್ಥರು ಮೇಲ್ಪರಂಬ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಹೋಟೆಲ್ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಂಡಿದ್ದರು. ಆದರೆ ಆಹಾರದಿಂದ ಸಾವು ಸಂಭವಿಸಿಲ್ಲ ಎಂದು ತನಿಖೆಯಿಂದ ದೃಢಪಟ್ಟಿತ್ತು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…