Featured

ಕಾಸರಗೋಡು : ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರ ಸೇವಿಸಿ ಅಸ್ವಸ್ಥ – ವಿದ್ಯಾರ್ಥಿನಿ ಸಾವು – Vishwanews24

ಕಾಸರಗೋಡು : ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರ ಸೇವಿಸಿ ಅಸ್ವಸ್ಥ – ವಿದ್ಯಾರ್ಥಿನಿ ಸಾವು

ಕಾಸರಗೋಡು : ಹೊಸ ವರ್ಷದ ಹಿಂದಿನ ದಿನ ಆನ್ಲೈನ್ ಮೂಲಕ ತರಿಸಿದ ಊಟ ತಿಂದು 19 ವರ್ಷ ವಯಸ್ಸಿನ ವಿದ್ಯಾರ್ಥಿನಿ ಸಾವನಪ್ಪಿರುವ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ.

ಬೇನೂರು ತಲಕ್ಲಾಯಿಯ ಅಂಜುಶ್ರಿ ಪಾರ್ವತಿ ( 19) ಮೃತಪಟ್ಟ ವಿದ್ಯಾರ್ಥಿನಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಶಾಲೆಯ ಬಿ .ಕಾಂ ವಿದ್ಯಾರ್ಥಿನಿಯಾಗಿದ್ದಳು . ಆರು ದಿನಗಳ ಹಿಂದೆ ಹೋಟೆಲೊಂದರಿಂದ ಆನ್ ಲೈನ್ ಮೂಲಕ ಖರೀದಿಸಿದ್ದ ಆಹಾರವನ್ನು ಸೇವಿಸಿದ್ದು, ಬಳಿಕ ಅಸ್ವಸ್ಥ ಗೊಂಡಿದ್ದರು ಕಾಸರಗೋಡಿನ ಆಸ್ಪತ್ರೆಗೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಿಗ್ಗೆ ಮೃತಪಟ್ಟಿದ್ದಾಳೆ.

ಹೊಸವರ್ಷದ ಹಿನ್ನಲೆಯಲ್ಲಿ ಹೋಟೆಲ್ ನಿಂದ ಆನ್ ಲೈನ್ ಮೂಲಕ ಆಹಾರ ಖರೀದಿಸಿ ಕುಟುಂಬದವರ ಜೊತೆ ಸೇವಿಸಿದ್ದು ಆಹಾರ ಸೇವಿಸಿದ್ದ ಎಲ್ಲರಲ್ಲಿ ಅಸ್ವಸ್ಥತೆ ಕಂಡುಬಂದಿತ್ತು . ಆದರೆ ಅಂಜುಶ್ರಿ ತೀವ್ರ ಅಸ್ವಸ್ಥತೆ ಗೊಂಡ ಹಿನ್ನಲೆಯಲ್ಲಿ ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು . ಆದರೆ ಸ್ಥಿತಿ ಗಂಭೀರವಾದುರಿಂದ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಟೇಲ್ ಮಾಲಿಕ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಲಾಗಿದೆ.

Vishwa News 24

Recent Posts

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – vishwanews24

ಬೆಳ್ತಂಗಡಿ:  ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಂಗಳೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಮನೆ…

2 minutes ago

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಯಂತ್ರೋಪಕರಣಗಳಿಗೆ ಅರ್ಜಿ ಆಹ್ವಾನ ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಯಾಂತ್ರೀಕರಣ…

12 minutes ago

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

12 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

18 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

18 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

20 hours ago