ಕಾಸರಗೋಡು : ಕಾಸರಗೋಡಿನ ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಇದೀಗ ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಮಾಂಸಕ್ಕೆ ನಿಷೇಧ ಹೇರಲಾಗಿದೆ.
ಈ ಕೇಂದ್ರದಿಂದ ಹಂದಿ ಸಾಗಾಟ, ಹಂದಿ ಮಾಂಸ ಮಾರಾಟ, ಮಾಂಸ ಉತ್ಪನ್ನ ಮೊದಲಾದವುಗಳ ಮಾರಾಟ, ಸಾಗಾಟ ನಿಷೇಧಿಸಲಾಗಿದೆ. ಸೋಂಕು ಪತ್ತೆಯಾದ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಂದು ಸಂಸ್ಕರಿಸಲಾಗುವುದು. ಇದಕ್ಕಾಗಿ ಜಿಲ್ಲಾ ಮೃಗ ಸಂರಕ್ಷಣಾ ಕಚೇರಿಯ ರಾಫಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದೆ.
ಪೊಲೀಸ್, ಕಂದಾಯ, ಸ್ಥಳಿಯಾಡಲಿತ ಸಂಸ್ಥೆ, ಮೋಟಾರು ವಾಹನ ಇಲಾಖೆ, ಅಗ್ನಿ ಶಾಮಕ ದಳ ಮೊದಲಾದವುಗಳ ನೆರವು ಪಡೆಯಲಾಗುವುದು. ಕಾಸರಗೋಡು ಜಿಲ್ಲಾ ಹೆಚ್ಚುವರಿ ದಂಡನಾಧಿಕಾರಿರವರ ನೇತೃತ್ವದಲ್ಲಿ ತಂಡ ಕಾರ್ಯಾಚರಿಸಲಿದೆ. ಈ ಬಗ್ಗೆ ಪೊಲೀಸ್, ಮೋಟಾರು ವಾಹನ ಇಲಾಖೆ ತಪಾಸಣೆ, ನಿಗಾ ಇರಿಸಲಿದೆ.
ಮಂಗಳೂರು ಲಾಠಿ ಚಾರ್ಜ್ ಪ್ರಕರಣ : ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್ ಮಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ…
ಎಷ್ಟೇ ಆಸ್ತಿ, ಅಂತಸ್ತು ಇದ್ದರೂ ಮಾನಸಿಕ ನೆಮ್ಮದಿ ದೊರಕಲು ದೇವರ ಅನುಗ್ರಹ ಅತ್ಯವಶ್ಯಕ : ವಿನಯ ಕುಮಾರ್ ಸೊರಕೆ ಉಡುಪಿ:…
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…