ಕಾಸರಗೋಡು : ಕಾಸರಗೋಡಿನ ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡ ಹಿನ್ನೆಲೆ ಇದೀಗ ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಮೂರು ತಿಂಗಳಿಗೆ ಹಂದಿ ಮಾಂಸಕ್ಕೆ ನಿಷೇಧ ಹೇರಲಾಗಿದೆ.
ಈ ಕೇಂದ್ರದಿಂದ ಹಂದಿ ಸಾಗಾಟ, ಹಂದಿ ಮಾಂಸ ಮಾರಾಟ, ಮಾಂಸ ಉತ್ಪನ್ನ ಮೊದಲಾದವುಗಳ ಮಾರಾಟ, ಸಾಗಾಟ ನಿಷೇಧಿಸಲಾಗಿದೆ. ಸೋಂಕು ಪತ್ತೆಯಾದ ಕೇಂದ್ರದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿನ ಹಂದಿಗಳನ್ನು ಕೊಂದು ಸಂಸ್ಕರಿಸಲಾಗುವುದು. ಇದಕ್ಕಾಗಿ ಜಿಲ್ಲಾ ಮೃಗ ಸಂರಕ್ಷಣಾ ಕಚೇರಿಯ ರಾಫಿಡ್ ರೆಸ್ಪಾನ್ಸ್ ತಂಡವನ್ನು ರಚಿಸಲಾಗಿದೆ.
ಪೊಲೀಸ್, ಕಂದಾಯ, ಸ್ಥಳಿಯಾಡಲಿತ ಸಂಸ್ಥೆ, ಮೋಟಾರು ವಾಹನ ಇಲಾಖೆ, ಅಗ್ನಿ ಶಾಮಕ ದಳ ಮೊದಲಾದವುಗಳ ನೆರವು ಪಡೆಯಲಾಗುವುದು. ಕಾಸರಗೋಡು ಜಿಲ್ಲಾ ಹೆಚ್ಚುವರಿ ದಂಡನಾಧಿಕಾರಿರವರ ನೇತೃತ್ವದಲ್ಲಿ ತಂಡ ಕಾರ್ಯಾಚರಿಸಲಿದೆ. ಈ ಬಗ್ಗೆ ಪೊಲೀಸ್, ಮೋಟಾರು ವಾಹನ ಇಲಾಖೆ ತಪಾಸಣೆ, ನಿಗಾ ಇರಿಸಲಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…