ಕಾಸರಗೋಡು: ಬದಿಯಡ್ಕ ದಿಂದ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಕುಂದಾಪುರ ಸಮೀಪ ರೈಲ್ವೆ ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ.
ಬದಿಯಡ್ಕ ದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿ (57) ಮೃತ ಪಟ್ಟವರು.
ರೈಲ್ವೆ ಹಳಿಯಲ್ಲಿ ಮೃತ ದೇಹ ಪತ್ತೆಯಾದ ಬಗ್ಗೆ ಲಭಿಸಿದ ಮಾಹಿತಿಯಂತೆ ಕೃಷ್ಣ ಮೂರ್ತಿ ರವರ ಕುಟುಂಬಸ್ಥರು ಕುಂದಾಪುರಕ್ಕೆ ತೆರಳಿ ಗುರುತು ಪತ್ತೆ ಹಚ್ಚಿ ದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಊರಿಗೆ ತರಲಾಗುವುದು. ನವಂಬರ್ ಎಂಟರಂದು ಮಧ್ಯಾಹ್ನ ಬಳಿಕ ವೈದ್ಯರು ನಾಪತ್ತೆಯಾಗಿದ್ದರು. ಈ ಬಗ್ಗೆ ಪತ್ನಿ ನೀಡಿದ ದೂರಿನಂತೆ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ದ್ದರು.ವೈದ್ಯರ ಬೈಕ್ ಕುಂಬಳೆ ಪೇಟೆಯಲ್ಲಿ ಪತ್ತೆಯಾಗಿತ್ತು. ಮೊಬೈಲ್ ಕ್ಲಿನಿಕ್ ನಲ್ಲೇ ಬಿಟ್ಟು ತೆರಳಿದ್ದರು.
ಕಡಬ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಡಿಕ್ಕಿ ..4 ವರ್ಷ ಪ್ರಾಯದ ಬಾಲಕ ಸಾವು – Vishwanews24
ಕ್ಲಿನಿಕ್ ಗೆ ಬಂದಿದ್ದ ಮಹಿಳೆ ಜೊತೆ ವೈದ್ಯರು ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು , ಈ ಬಗ್ಗೆ ತಂಡವೊಂದು ಕ್ಲಿನಿಕ್ ಗೆ ತೆರಳಿ ವೈದ್ಯರನ್ನು ತರಾಟೆಗೆ ತೆಗೆದು ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ . ಇದಲ್ಲದೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದರು. ಈ ಬೆಳವಣಿಗೆ ಬಳಿಕ ಡಾ . ಕೃಷ್ಣಮೂರ್ತಿ ನಿಗೂಢವಾಗಿ ನಾಪತ್ತೆಯಾಗಿದ್ದರು
ನಾಪತ್ತೆ ಹಿನ್ನಲೆಯಲ್ಲಿ ಬದಿಯಡ್ಕ ಪೊಲೀಸರು ಕೇರಳ ಹಾಗೂ ಕರ್ನಾಟಕದ ಪೊಲೀಸ್ ಠಾಣೆ ಗಳಿಗೆ ಮಾಹಿತಿ ನೀಡಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…