ಕಾಸರಗೋಡು: ಯುವಕನೊಬ್ಬ ನೀಡುತ್ತಿದ್ದ ಕಿರುಕುಳ ಸಹಿಸಲಾರದೆ ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ. ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಮೃತಪಟ್ಟವರು. ದಿವ್ಯಾ ಬಂದಡ್ಕದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.
ನಿನ್ನೆ ದಿವ್ಯಾ ಮನೆಯ ಕೋಣೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದಿವ್ಯಾ ಮಂಗಳವಾರ ರಾತ್ರಿ ಲ್ಯಾಬ್ ನಲ್ಲಿ ಕೆಲಸ ಮುಗಿಸಿ ಬುಧವಾರ ಬೆಳಿಗ್ಗೆ ಮನೆಗೆ ಬಂದಿದ್ದರು. ಸ್ಥಳದಲ್ಲಿ ದಿವ್ಯಾಳ ಆತ್ಮಹತ್ಯೆ ಪತ್ರ ಲಭಿಸಿದ್ದು ಪೊಲೀಸರಿಗೆ ಲಭಿಸಿದ ಮಾಹಿತಿಯಂತೆ ಯುವಕನೋರ್ವನ ಕೇಂದ್ರೀಕರಿಸಿ ಆದೂರು ಪೊಲೀಸರು ತನಿಖೆ ಅರಂಭಿಸಿದ್ದಾರೆ ಎನ್ನಲಾಗಿದೆ.
ಯುವಕ ನಿರಂತರವಾಗಿ ಮೊಬೈಲ್ ನಲ್ಲಿ ಯುವತಿಗೆ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ ಆದೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…