ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಎಸ್. (57) ಅವರು ನಾಪತ್ತೆಯಾಗಿದ್ದಾರೆ.
ಡಾ.ಕೃಷ್ಣಮೂರ್ತಿ ಅವರು ನ.8 ರಂದು ಮಧ್ಯಾಹ್ನ ಅವರು ನಾಪತ್ತೆಯಾಗಿದ್ದು ಅವರ ಬೈಕ್ ಕುಂಬಳೆಯಲ್ಲಿ ಪತ್ತೆಯಾಗಿದೆ. ಇನ್ನು ಇವರ ನಾಪತ್ತೆಯ ಬಗ್ಗೆ ಅವರ ಕುಟುಂಬ ಸದಸ್ಯರು ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದು. ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಈ ಬಗ್ಗೆ ಮಾಹಿತಿ ಲಭಿಸಿದವರು 8296818248 ನಂಬ್ರದಲ್ಲಿ ಅಥವಾ ಬದಿಯಡ್ಕ ಪೊಲೀಸ್ ಠಾಣೆಗೆ(04998 284033) ಸಂಪರ್ಕಿಸಲು ಕೋರಲಾಗಿದೆ. ಡಾ.ಕೃಷ್ಣಮೂರ್ತಿ ಅವರು ನೀಲಿ ಬಣ್ಣದ ಅಂಗಿ ಹಾಗು ಬೂದು ಬಣ್ಣದ ಪ್ಯಾಂಟ್ ಧರಿಸಿದ್ದಾರೆ.
ಉಳ್ಳಾಲ : ಸಿಸಿ ಕ್ಯಾಮರಾ ಹಾನಿ ಪ್ರಕರಣ :- ಇಬ್ಬರು ಆರೋಪಿಗಳ ಬಂಧನ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…