ಕಾಸರಗೋಡು: ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಕುಂಟಾರು ರವೀಶ ತಂತ್ರಿಯವರನ್ನು ನೇಮಿಸಲಾಗಿದೆ.
ಹಾಲಿ ಅಧ್ಯಕ್ಷ ಕೆ. ಶ್ರೀಕಾಂತ್ ರವರನ್ನು ರಾಜ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ. ರವೀಶ ತಂತ್ರಿ ಬಿಜೆಪಿ ರಾಜ್ಯ ಸಮಿತಿ ಸದಸ್ಯ ರಾಗಿ ಕಾರ್ಯ ನಿರ್ವಹಿಸು ತ್ತಿದ್ದರು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಬಿಜೆಪಿ ರಾಜ್ಯ ಸಮಿತಿಯಲ್ಲಿ ಬದಲಾವಣೆ ತಂದಿದ್ದು, ಇದರಂತೆ ಕಾಸರಗೋಡು ಜಿಲ್ಲಾಧ್ಯಕ್ಷರ ರನ್ನು ಬದಾಲಾಯಿಸಿದೆ.
ಈ ಹಿಂದೆ ಮಂಜೇಶ್ವರ, ಕಾಸರಗೋಡು ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ಬಿಜೆ ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರವೀಶ ತಂತ್ರಿ, ಸಾಮಾಜಿಕ, ಧಾರ್ಮಿಕ, ರಾಜಕೀಯ ವಲಯಗಳಲ್ಲಿ ಸಕ್ರಿಯರಾಗಿದ್ದಾರೆ.
ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…
ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…