ಕಾಸರಗೋಡು : ಮನೆಯ ಅಂಗಳದಲ್ಲಿ ಹಿಟಾಚಿ ತೊಳೆಯುವ ವೇಳೆ ಪಲ್ಟಿ : ಯುವಕ ಸಾವು
ಕಾಸರಗೋಡು : ಮನೆಯ ಅಂಗಳದಲ್ಲಿ ಹಿಟಾಚಿ ತೊಳೆಯುವ ವೇಳೆ ಪಲ್ಟಿಯಾಗಿ ಯುವಕನೊಬ್ಬ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಮೃತ ಯುವಕನನ್ನು ಕಾಸರಗೋಡು ಮಹಿಳಾ ಕಾಂಗ್ರೇಸ್ ನ ಜಿಲ್ಲಾಧ್ಯಕ್ಷೆ ಮಿನಿ ಚಂದ್ರನ್ ಅವರ ಪುತ್ರ ಪ್ರೀತಂ ಲಾಲ್ ಚಂದ್ ಎಂದು ಗುರುತಿಸಲಾಗಿದೆ. ಅವರಿಗೆ 23 ವರ್ಷ. ಮಂಗಳವಾರ ಬೆಳಗ್ಗೆ ಪ್ರೀತಂ ಲಾಲ್ ತನ್ನ ಅಜ್ಜಿಯ ಮನೆಯಲ್ಲಿ ಹಿಟಾಟಿಯನ್ನು ತೊಳೆಯುತ್ತಿದ್ದಾಗ ಯಂತ್ರ ಪಲ್ಟಿಯಾಗಿದೆ. ಈ ವೇಳೆ ಪ್ರೀತಂ ಹಿಟಾಚಿ ಅಡಿ ಸಿಕ್ಕಿ ಬಿದ್ದಿದ್ದಾನೆ. ಹಿಟಾಚಿಯನ್ನು ಮೇಲೆತ್ತಿ ಅವನನ್ನು ಹೊರತೆಗೆಯಲು ನಮಗೆ ಬಹಳ ಸಮಯ ಹಿಡಿದಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋದರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಪ್ರೀತಂ ಲಾಲ್ ಚಂದ್ ತನ್ನ ಸಹೋದರ ಗೌತಮ್ ಲಾಲ್ ಅವರ ಹಿಟಾಚಿ ಯಂತ್ರದ ಕೆಲಸದಲ್ಲಿ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಬಗ್ಗೆ ಬೇಡಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…