ಕಾಸರಗೋಡು: ಹಾವು ಕಡಿದು ಮಹಿಳೆರೋರ್ವರು ಮೃತಪಟ್ಟ ಘಟನೆ ಪೈವಳಿಕೆ ಸಮೀಪದ ಕುರುಡಪದವು ಎಂಬಲ್ಲಿ ನಡೆದಿದೆ.
ಪೈವಳಿಕೆ ಕುರುಡಪದವಿನ ದಿವಂಗತ ಮಾಂಕುರವರ ಪುತ್ರಿ ಚೋಮು (64) ಮೃತಪಟ್ಟವರು. ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಮಲಗಿದ್ದ ಚೋಮ ಅವರಿಗೆ ಕೈಗೆ ಯಾವುದೋ ಜೀವಿ ಕಡಿದ ಬಗ್ಗೆ ಅನುಭವವಾಗಿದ್ದು, ಎಚ್ಚರಗೊಂಡು ಸಹೋದರನಿಗೆ ತಿಳಿಸಿದ್ದಾರೆ. ತಕ್ಷಣ ಮನೆಯೊಳಗೆ ಶೋಧ ನಡೆಸಿದಾಗ ನಾಗರ ಹಾವು ಪತ್ತೆಯಾಗಿದೆ. ಕೂಡಲೇ ನೆರೆಮನೆಯರ ಸಹಾಯದಿಂದ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…